Tuesday, June 17, 2025
Google search engine
Homeರಾಜ್ಯಸ್ಮಾರ್ಟ್ ಸಿಟಿ ಅವೈಜ್ಞಾನಿಕ "ಬಸ್ ನಿಲ್ದಾಣ" ಗಳ ಕಾಮಗಾರಿಗಳ ವಿರುದ್ಧ ಸಿಡಿದೆದ್ದ ನಾಗರಿಕ ಹಿತರಕ್ಷಣಾ...

ಸ್ಮಾರ್ಟ್ ಸಿಟಿ ಅವೈಜ್ಞಾನಿಕ “ಬಸ್ ನಿಲ್ದಾಣ” ಗಳ ಕಾಮಗಾರಿಗಳ ವಿರುದ್ಧ ಸಿಡಿದೆದ್ದ ನಾಗರಿಕ ಹಿತರಕ್ಷಣಾ ವೇದಿಕೆ..!!! “ಅಕ್ಟೋಬರ್ 2 ಗಾಂಧಿ ಜಯಂತಿ “ಯಂದು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಕೆ..!!! ಬಸ್ ನಿಲ್ದಾಣಗಳಿಗೆ ತೆರಳಲು ಜಾಗವೇ ಇಲ್ಲ..!! ಅಬ್ಬಬ್ಬಾ ಅದ್ಭುತ ಕಾಮಗಾರಿ..!!!

ಶಿವಮೊಗ್ಗ: ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ನಿರ್ಮಾಣವಾಗಿರುವ ಕಳಪೆ ಹಾಗೂ ಅವೈಜ್ಞಾನಿಕ ಬಸ್ ನಿಲ್ದಾಣಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ನಾಗರಿಕ ಹಿತರಕ್ಷಣಾ ವೇದಿಕೆಯ ಸದಸ್ಯರು ಬಸ್ ನಿಲ್ದಾಣಗಳಲ್ಲಿ ಟಿವಿಗಳನ್ನು ಎಲ್ಲಿ ಅಳವಡಿಸಬೇಕು. ಬಸ್ ನಿಲ್ದಾಣಗಳಲ್ಲಿ ನಿಲ್ದಾಣಗಳಿಗೆ ತೆರಳಲು ಎಲ್ಲಿ ಜಾಗ ಬಿಡಬೇಕು. ಮಾಹಿತಿ ಫಲಕವನ್ನು ಎಲ್ಲಿ ಹಾಕಬೇಕು. ಎನ್ನುವ ಸಾಮಾನ್ಯ ಅರಿವು ಇಲ್ಲದ ಇಂಜಿನಿಯರ್ ಗಳ ಕೆಲಸದಿಂದ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕತೆಯಿಂದ ಕೂಡಿದ್ದು ಇಲ್ಲಿ ಹಣವನ್ನು ದುಂದು ವೆಚ್ಚ ಮಾಡಲಾಗಿದೆ. ಇದರ ಸಂಪೂರ್ಣ ಜವಾಬ್ದಾರಿ ಕಾರ್ಯಪಾಲಕ ಇಂಜಿನಿಯರ್ ವಿಜಯಕುಮಾರ್ ಹಾಗೂ ಎಂ,ಡಿ ವಠಾರೆ ಅವರದ್ದು ಅವರನ್ನು ಕೂಡಲೇ ಅಮಾನತುಗೊಳಿಸಬೇಕು. ಇಲ್ಲವಾದಲ್ಲಿ ಬರುವ ಅಕ್ಟೋಬರ್ 2 ರ ಗಾಂಧಿ ಜಯಂತಿ ಅಂದು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ರಘುರಾಜ್ ಹೆಚ್. ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!