Wednesday, May 14, 2025
Google search engine
Homeರಾಜ್ಯವಿನ್ ಲೈಫ್ ಟ್ರಸ್ಟ್ ಮೆಟ್ರೋ ಹಾಸ್ಪಿಟಲ್ ಸಹಯೋಗದೊಂದಿಗೆ ಸಕ್ಕರೆ ಕಾಯಿಲೆ ಬಗ್ಗೆ ಅರಿವು ಕಾರ್ಯಕ್ರಮ...

ವಿನ್ ಲೈಫ್ ಟ್ರಸ್ಟ್ ಮೆಟ್ರೋ ಹಾಸ್ಪಿಟಲ್ ಸಹಯೋಗದೊಂದಿಗೆ ಸಕ್ಕರೆ ಕಾಯಿಲೆ ಬಗ್ಗೆ ಅರಿವು ಕಾರ್ಯಕ್ರಮ ಅಕ್ಟೋಬರ್ 16ರಂದು ಕುವೆಂಪುರಂಗಮಂದಿರದಲ್ಲಿ ಎಲ್ಲರೂ ತಪ್ಪದೆ ಬನ್ನಿ ಮುಕ್ತವಾಗಿ ಚರ್ಚಿಸಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಮ್ಯಾನೇಜಿಂಗ್ ಟ್ರಸ್ಟಿ ಪೃಥ್ವಿ ಅವರಿಂದ ಆತ್ಮೀಯ ಕರೆಯೋಲೆ..!!!

ಶಿವಮೊಗ್ಗ: ನಗರದಲ್ಲಿ ಇದೇ ಮೊದಲ ಬಾರಿಗೆ ಸಕ್ಕರೆ ಕಾಯಿಲೆ ನಿವಾರಣೆ ಮತ್ತು ನಿಯಂತ್ರಣಕ್ಕೆ ಆಲೋಪತಿ, ಆಯುರ್ವೇದ ಮತ್ತು ಯೋಗ ಸೇರಿದಂತೆ ಎಲ್ಲಾ ವೈದ್ಯಕೀಯ ಪದ್ಧತಿಗಳ ಸಮಾಗಮ ಹಾಗೂ ಮುಕ್ತ ಚರ್ಚೆಯನ್ನು 16 ಅಕ್ಟೋಬರ್ 2022 ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.


ಈ ಸಮಾವೇಶದಲ್ಲಿ ಸಕ್ಕರೆ ಕಾಯಿಲೆಗೆ ಸಂಬಂಧ ಪಟ್ಟಂತೆ ಆಧುನಿಕ ಆವಿಷ್ಕಾರಗಳು, ಬೃಹತ್ ವಸ್ತು ಪ್ರದರ್ಶನ, ಪ್ರಾತ್ಯಕ್ಷಿಕೆ, ಸಂವಾದ, ರಸಪ್ರಶ್ನೆ ಹಾಗೂ ಉಪನ್ಯಾಸವನ್ನು ಏರ್ಪಡಿಸಲಾಗಿದೆ.
ಎಲ್ಲರೂ ಈ ಸಮಾವೇಶದಲ್ಲಿ ಭಾಗವಹಿಸಿ ಸಕ್ಕರೆ ಕಾಯಿಲೆ ಕುರಿತಾಗಿ ಹೆಚ್ಚಿನ ಅರಿವು ಪಡೆದುಕೊಳ್ಳಬೇಕಾಗಿ ವಿನಂತಿ.
ಈ ಪತ್ರಿಕಾಗೋಷ್ಠಿಯಲ್ಲಿ ವಿನ್ ಲೈಫ್ ಮ್ಯಾನೇಜಿಂಗ್ ಟ್ರಸ್ಟಿಗಳಾದ ಡಾII ಪೃಥ್ವಿ .ಬಿ. ಸಿ ಮತ್ತು ನಿರ್ದೇಶಕರುಗಳಾದ ಡಾII ಶಂಕರ್, ಡಾII ವಿಜಯ ಕುಮಾರ್, ಶ್ರೀ ರೆಹಮತ್ ಹಾಗೂ ಶ್ರೀ ಬದ್ರಿನಾಥ್ ಉಪಸ್ಥಿತರಿದ್ದರು.

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Latest news
ಪೊಲೀಸ್ ಸಬ್ ಇನ್ಸ್ಪೆಕ್ಟರ್ ತರಬೇತಿಗಾಗಿ ಅರ್ಜಿ ಆಹ್ವಾನ..! ತೀರ್ಥಹಳ್ಳಿ: ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಕುಮಾರಿ ದೀಕ್ಷಾಗೆ ಮಾಮ್ಕೋಸ್ ವತಿಯಿಂದ ಪ್ರೋ... ಗಾಲಿ ಜನಾರ್ದನ ರೆಡ್ಡಿ ಕ್ಷೇತ್ರ‌ ಗಂಗಾವತಿ ಗೆ ಬೈ ಎಲೆಕ್ಷನ್..! ತುಂಗಾನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ಶವ ಪತ್ತೆ..! Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..!