Home ರಾಜ್ಯವಿನ್ ಲೈಫ್ ಟ್ರಸ್ಟ್ ಮೆಟ್ರೋ ಹಾಸ್ಪಿಟಲ್ ಸಹಯೋಗದೊಂದಿಗೆ ಸಕ್ಕರೆ ಕಾಯಿಲೆ ಬಗ್ಗೆ ಅರಿವು ಕಾರ್ಯಕ್ರಮ ಅಕ್ಟೋಬರ್ 16ರಂದು ಕುವೆಂಪುರಂಗಮಂದಿರದಲ್ಲಿ ಎಲ್ಲರೂ ತಪ್ಪದೆ ಬನ್ನಿ ಮುಕ್ತವಾಗಿ ಚರ್ಚಿಸಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಮ್ಯಾನೇಜಿಂಗ್ ಟ್ರಸ್ಟಿ ಪೃಥ್ವಿ ಅವರಿಂದ ಆತ್ಮೀಯ ಕರೆಯೋಲೆ..!!!

ವಿನ್ ಲೈಫ್ ಟ್ರಸ್ಟ್ ಮೆಟ್ರೋ ಹಾಸ್ಪಿಟಲ್ ಸಹಯೋಗದೊಂದಿಗೆ ಸಕ್ಕರೆ ಕಾಯಿಲೆ ಬಗ್ಗೆ ಅರಿವು ಕಾರ್ಯಕ್ರಮ ಅಕ್ಟೋಬರ್ 16ರಂದು ಕುವೆಂಪುರಂಗಮಂದಿರದಲ್ಲಿ ಎಲ್ಲರೂ ತಪ್ಪದೆ ಬನ್ನಿ ಮುಕ್ತವಾಗಿ ಚರ್ಚಿಸಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಮ್ಯಾನೇಜಿಂಗ್ ಟ್ರಸ್ಟಿ ಪೃಥ್ವಿ ಅವರಿಂದ ಆತ್ಮೀಯ ಕರೆಯೋಲೆ..!!!

by EDITOR NEWS WARRIORS
2 comments

ಶಿವಮೊಗ್ಗ: ನಗರದಲ್ಲಿ ಇದೇ ಮೊದಲ ಬಾರಿಗೆ ಸಕ್ಕರೆ ಕಾಯಿಲೆ ನಿವಾರಣೆ ಮತ್ತು ನಿಯಂತ್ರಣಕ್ಕೆ ಆಲೋಪತಿ, ಆಯುರ್ವೇದ ಮತ್ತು ಯೋಗ ಸೇರಿದಂತೆ ಎಲ್ಲಾ ವೈದ್ಯಕೀಯ ಪದ್ಧತಿಗಳ ಸಮಾಗಮ ಹಾಗೂ ಮುಕ್ತ ಚರ್ಚೆಯನ್ನು 16 ಅಕ್ಟೋಬರ್ 2022 ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.


ಈ ಸಮಾವೇಶದಲ್ಲಿ ಸಕ್ಕರೆ ಕಾಯಿಲೆಗೆ ಸಂಬಂಧ ಪಟ್ಟಂತೆ ಆಧುನಿಕ ಆವಿಷ್ಕಾರಗಳು, ಬೃಹತ್ ವಸ್ತು ಪ್ರದರ್ಶನ, ಪ್ರಾತ್ಯಕ್ಷಿಕೆ, ಸಂವಾದ, ರಸಪ್ರಶ್ನೆ ಹಾಗೂ ಉಪನ್ಯಾಸವನ್ನು ಏರ್ಪಡಿಸಲಾಗಿದೆ.
ಎಲ್ಲರೂ ಈ ಸಮಾವೇಶದಲ್ಲಿ ಭಾಗವಹಿಸಿ ಸಕ್ಕರೆ ಕಾಯಿಲೆ ಕುರಿತಾಗಿ ಹೆಚ್ಚಿನ ಅರಿವು ಪಡೆದುಕೊಳ್ಳಬೇಕಾಗಿ ವಿನಂತಿ.
ಈ ಪತ್ರಿಕಾಗೋಷ್ಠಿಯಲ್ಲಿ ವಿನ್ ಲೈಫ್ ಮ್ಯಾನೇಜಿಂಗ್ ಟ್ರಸ್ಟಿಗಳಾದ ಡಾII ಪೃಥ್ವಿ .ಬಿ. ಸಿ ಮತ್ತು ನಿರ್ದೇಶಕರುಗಳಾದ ಡಾII ಶಂಕರ್, ಡಾII ವಿಜಯ ಕುಮಾರ್, ಶ್ರೀ ರೆಹಮತ್ ಹಾಗೂ ಶ್ರೀ ಬದ್ರಿನಾಥ್ ಉಪಸ್ಥಿತರಿದ್ದರು.

ರಘುರಾಜ್ ಹೆಚ್.ಕೆ…9449553305…

Related Articles

2 comments

GeorgeZew July 20, 2025 - 7:23 pm

Elevate your look at MenSpire Singapore—the best barber crafting precision styles in a chic, modern space. Expect top-tier service and sharp results every time.

Reply
receptfritt cialis September 18, 2025 - 1:22 pm

Köpa receptfritt Cialis – Vill du köpa Cialis utan recept? Upptäck en enkel och säker lösning online, med snabb leverans och originalprodukter som hjälper dig att återfå kontroll och självförtroende.

Reply

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!