Sunday, May 11, 2025
Google search engine
Homeರಾಜ್ಯಆಗುಂಬೆಯಲ್ಲಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಯುವಕರು..!! ಕಾರಣವೇನು..?! ಪ್ರತಿಷ್ಠಿತ ನ್ಯಾಷನಲ್...

ಆಗುಂಬೆಯಲ್ಲಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಯುವಕರು..!! ಕಾರಣವೇನು..?! ಪ್ರತಿಷ್ಠಿತ ನ್ಯಾಷನಲ್ ಸಂಸ್ಥೆಯವರೇ ದಯವಿಟ್ಟು ರಸ್ತೆ ದುರಸ್ತಿ ಮಾಡಿಸಿ ಅಪಘಾತ ತಪ್ಪಿಸಿ ಸ್ಥಳೀಯರ ಮನವಿ..?!!

ತೀರ್ಥಹಳ್ಳಿ: ಜಿಲ್ಲೆಯ ಪ್ರತಿಷ್ಠಿತ ನ್ಯಾಷನಲ್ ಸಂಸ್ಥೆ ನಿರ್ಮಾಣ ಮಾಡಿರುವ ಆಗುಂಬೆ ಹೈವೇ ರಸ್ತೆ ಗ್ರಾಮ ಪಂಚಾಯಿತಿ ಎದುರಿಗೆ ಸರ್ಕಲ್ಲಿನಲ್ಲಿ ಗುಂಡಿ ಬಿದ್ದಿದ್ದು ಇದರಿಂದ ಪ್ರಯಾಣಿಕರಿಗೆ ಸಾಕಷ್ಟು ಅನಾನುಕೂಲವಾಗುತ್ತಿದೆ. ಹಿಂದೆ ಪತ್ರಿಕೆ ಇದರ ಬಗ್ಗೆ ವರದಿ ಬರೆದಾಗ ಕೂಡಲೇ ನ್ಯಾಷನಲ್ ಸಂಸ್ಥೆಯವರು ಆ ಗುಂಡಿಯನ್ನು ತಾತ್ಕಾಲಿಕವಾಗಿ ಮುಚ್ಚಿ ಸಿದ್ದರು… ಅಧಿಕ ಮಳೆಯ ಕಾರಣದಿಂದ ನಂತರ ಶಾಶ್ವತ ಪರಿಹಾರ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು . ಈಗ ಆ ಕೆಲಸ ಪೂರ್ಣವಾಗಿಲ್ಲ… ದಿನನಿತ್ಯ ಸಾಕಷ್ಟು ವಾಹನಗಳು ಓಡಾಡುವ ಮುಖ್ಯ ರಸ್ತೆ ಆಗಿರುವುದರಿಂದ ಇಲ್ಲಿನ ಸ್ಥಳೀಯರಿಗೂ ಸೇರಿದಂತೆ ಹೊರಗಿನಿಂದ ಬರುವ ವಾಹನಗಳಿಗೆ ಅಪಘಾತವಾಗುತ್ತಿದೆ….

ಆಕ್ರೋಶಗೊಂಡ ಯುವಕರಿಂದ ರಸ್ತೆಗೆ ಮತ್ತೆ ಬಾಳೆ ಗಿಡ ನೆಟ್ಟು ಪ್ರತಿಭಟನೆ ::

6 ತಿಂಗಳಿಗಿಂತ ಹೆಚ್ಚು ಸಮಯ ದಿಂದ ಮೃತ್ಯು ಕೂಪ ಬಾಯಿ ತೆಗೆದು ನಿಂತಿದ್ದರು . ಸಂಬಂಧ ಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು. ಯಾವುದೇ ಕ್ರಮ ಕೈ ಗೊಂಡಿರುವುದಿಲ್ಲ . ಹೀಗಾಗಿ ಆಕ್ರೋಶ ಗೊಂಡ ಸ್ಥಳೀಯ ಯುವಕರು. ರಸ್ತೆ ಮದ್ಯದ ಗುಂಡಿ ಅಲ್ಲಿ ಬಾಳೆ ಮರ ನೆಟ್ಟು ಆಕ್ರೋಶ ಹೊರ ಹಾಕಿದ್ದಾರೆ.

ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿಗಳು, ನ್ಯಾಷನಲ್ ಸಂಸ್ಥೆ ಇದರ ಬಗ್ಗೆ ಗಮನಹರಿಸಿ ಕೂಡಲೇ ರಸ್ತೆಯನ್ನು ಸರಿಪಡಿಸಬೇಕು…ಮುಂದೆ ಆಗುವ ಅನಾಹುತವನ್ನು ತಪ್ಪಿಸಬೇಕು….

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Latest news
ಗಾಲಿ ಜನಾರ್ದನ ರೆಡ್ಡಿ ಕ್ಷೇತ್ರ‌ ಗಂಗಾವತಿ ಗೆ ಬೈ ಎಲೆಕ್ಷನ್..! ತುಂಗಾನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ಶವ ಪತ್ತೆ..! Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..!