Home ರಾಜ್ಯದೀಪಾವಳಿ ಗೋಪೂಜೆ ದಿನವೇ ಗೋವುಗಳಿಗೆ ದುರಂತ..!! ಗೋವುಗಳನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದ ಮಹೇಶ್ ಗೆ ಧೈರ್ಯ ತುಂಬಿದ ಗೃಹ ಸಚಿವರು..!!!

ದೀಪಾವಳಿ ಗೋಪೂಜೆ ದಿನವೇ ಗೋವುಗಳಿಗೆ ದುರಂತ..!! ಗೋವುಗಳನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದ ಮಹೇಶ್ ಗೆ ಧೈರ್ಯ ತುಂಬಿದ ಗೃಹ ಸಚಿವರು..!!!

by EDITOR NEWS WARRIORS
1 comment

ದೀಪಾವಳಿ ಎಲ್ಲೆಡೆ ಸಡಗರದಿಂದ ಹಬ್ಬದ ಆಚರಣೆ ಇಂದು ಪವಿತ್ರ ಗೋ ಪೂಜೆ ಈ ಗೋವುಗಳ ಪೂಜೆಯ ದಿನವೇ ಮೇಲಿನ ಕುರುವಳ್ಳಿ ಸುಳುಗೊಡಿನಲ್ಲಿ ದುರಂತ ನಡೆದಿದೆ, ಹೈನುಗಾರಿಕೆಯನ್ನು ವೃತ್ತಿಯಾಗಿ ತೆಗೆದುಕೊಂಡು ಗೋ ಸಾಕಣೆ ಮಾಡುತ್ತಿರುವ ಸುಳುಗೊಡಿನ ಮಹೇಶ್ ಎನ್ನುವವರ ಮನೆಯಲ್ಲಿ ಅನಾರೋಗ್ಯಕ್ಕೆ ಒಳಗಾಗಿ ಕಳೆದ 2 ದಿನದಿಂದ 5 ಜಾನುವಾರುಗಳು ಅಸುನೀಗಿದ್ದು ಮತ್ತೆರಡು ಗೋವುಗಳು ಸಾಯುವ ಸ್ಥಿತಿಯಲ್ಲಿವೆ, ವಿಷಯ ತಿಳಿದ ಗೃಹ ಸಚಿವರು ಬೆಂಗಳೂರು ಹೊರಟವರು ಸುಳುಗೋಡಿಗೆ ಬೇಟಿ ಕೊಟ್ಟು ವೈದ್ಯರು ಅಧಿಕಾರಿಗಳೊಂದಿಗೆ ಮಾತನಾಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದ್ದಾರೆ…

ರಘುರಾಜ್ ಹೆಚ್.ಕೆ…9449553305…

Related Articles

1 comment

mitolyn reviews January 26, 2026 - 12:53 pm

**mitolyn reviews**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...