Saturday, June 14, 2025
Google search engine
Homeರಾಜ್ಯದಿ.ಹೆಚ್ ಶಿವಪ್ಪನವರ 8 ನೇ ವರ್ಷದ ಪುಣ್ಯ ಸ್ಮರಣೆ ....

ದಿ.ಹೆಚ್ ಶಿವಪ್ಪನವರ 8 ನೇ ವರ್ಷದ ಪುಣ್ಯ ಸ್ಮರಣೆ ….

ಹರಿಹರ:-ದಾವಣಗೆರೆ ಜಿಲ್ಲೆಯ ಪ್ರಪ್ರಥಮ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹರಿಹರದ ಮಾಜಿ ಶಾಸಕರಾದ ದಿವಂಗತ ಹೆಚ್ ಶಿವಪ್ಪ ರವರ ಪುಣ್ಯ8 ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಅವರ ಸ್ವಗ್ರಾಮವಾದ ಬನ್ನಿಕೋಡು ಗ್ರಾಮದಲ್ಲಿ ಸರ್ಕಾರದ ಕೋವಿಡ್ ಮಾರ್ಗ ಸೂಚಿ ನಿಯಮದಂತೆ ಸರಳವಾಗಿ ನಡೆಸಲಾಯಿತು.

ಹರಿಹರದ ಮಾಜಿ ಶಾಸಕರು ಹಾಗೂ ಹೆಚ್ ಶಿವಪ್ಪನವರ ಪುತ್ರರಾದ ಎಚ್ ಎಸ್ ಶಿವಶಂಕರ್ ಅವರು ತಂದೆಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರ ಪುಣ್ಯ ಸ್ವರ್ಗ ಭೂಮಿಗೆ ನಮಸ್ಕರಿಸಿ ತಂದೆಯವರ ಆತ್ಮಕ್ಕೆ ಶಾಂತಿಯನ್ನು ಕೋರಿದರು.

ಈ ಪುಣ್ಯ ಸ್ವರ್ಗ ಭೂಮಿ ಸ್ಮರಣೆ ಕಾರ್ಯಕ್ರಮದ ಸಂದರ್ಭದಲ್ಲಿ ಹೆಚ್ ಶಿವಪ್ಪನವರ ನೂರಾರು ಅಭಿಮಾನಿಗಳು,ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ಬಂಧುಗಳು, ಉಪಸ್ಥಿತರಿದ್ದರು .

ವರದಿ .ಪ್ರಕಾಶ್ ಮಂದಾರ

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ….9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!