Wednesday, April 30, 2025
Google search engine
Homeರಾಜ್ಯತೀರ್ಥಹಳ್ಳಿ:: ಹೆಲ್ಮೆಟ್ ಧರಿಸದೆ, ವಾಹನ ಚಾಲನ ಪರವಾನಿಗೆ ಹೊಂದಿರದೆ 16 ವರ್ಷದ ಅಪ್ರಾಪ್ತ ಬಾಲಕನ...

ತೀರ್ಥಹಳ್ಳಿ:: ಹೆಲ್ಮೆಟ್ ಧರಿಸದೆ, ವಾಹನ ಚಾಲನ ಪರವಾನಿಗೆ ಹೊಂದಿರದೆ 16 ವರ್ಷದ ಅಪ್ರಾಪ್ತ ಬಾಲಕನ ಬೈಕ್ ಸವಾರಿ..!!ಬೈಕ್ ಕೊಡಿಸಿದ ತಂದೆಗೆ 25,000 ಸಾವಿರ ದಂಡ ವಿಧಿಸಿದ ನ್ಯಾಯಾಲಯ..!!!

ತೀರ್ಥಹಳ್ಳಿ : ದಿನಾಂಕಃ-18-10-2022 ರಂದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿನಾಯಕ ಟಾಕೀಸ್ ನ ರಸ್ತೆಯಲ್ಲಿ, 16 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕನೊಬ್ಬನು ಕೆಎ-14 ಇಆರ್-1884 ನೋಂದಣಿ ಸಂಖ್ಯೆಯ ದ್ವಿ ಚಕ್ರ ವಾಹನವನ್ನು ಹೆಲ್ಮೆಟ್ ಧರಿಸದೇ ಮತ್ತು ವಾಹನ ಚಾಲನಾ ಪರವಾನಿಗೆಯನ್ನು ಹೊಂದಿರದೇ ಚಾಲನೆ ಮಾಡಿ ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿದ್ದು, ಅಪ್ರಾಪ್ತ ವಯ್ಯಸ್ಸಿನ ಬಾಲಕನಿಗೆ ದ್ವಿ ಚಕ್ರ ವಾಹನವನ್ನು ಚಾಲನೆ ಮಾಡಲು ಅವಕಾಶ ನೀಡಿದ ವಾಹನದ ಮಾಲೀಕರಾದ ಆತನ ತಂದೆ ಆಸಿಫ್ ಬಾಷಾ, 46 ವರ್ಷ, ತೀರ್ಥಹಳ್ಳಿ ಟೌನ್ ರವರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಲಘು ಪ್ರಕರಣವನ್ನು ದಾಖಲಿಸಿ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ವರದಿಯನ್ನು ನೀಡಿದ್ದು, ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ತೀರ್ಥಹಳ್ಳಿಯ ಮಾನ್ಯ ನ್ಯಾಯಾಧೀಶರು ದ್ವಿ ಚಕ್ರ ವಾಹನದ ಮಾಲೀಕರಾದ ಬಾಲಕನ ತಂದೆ ಆಸಿಫ್ ಬಾಷಾ ರವರಿಗೆ ರೂ 25,000/- ದಂಡ ವಿಧಿಸಿರುತ್ತಾರೆ…

ರಘುರಾಜ್ ಹೆಚ್.ಕೆ…9449553305…

Previous article
Next article
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...