Wednesday, April 30, 2025
Google search engine
Homeರಾಜ್ಯಜಗತ್ತಿಗೆ ಇಂದು ಚಂದ್ರಗ್ರಹಣ - ಸಾಗರದ ಕಾರ್ಮಿಕ ಇಲಾಖೆಗೆ ಬೇಜವಾಬ್ದಾರಿ ಅಧಿಕಾರಿಗಳಿಂದ ವರ್ಷವಿಡೀ ಗ್ರಹಣ -...

ಜಗತ್ತಿಗೆ ಇಂದು ಚಂದ್ರಗ್ರಹಣ – ಸಾಗರದ ಕಾರ್ಮಿಕ ಇಲಾಖೆಗೆ ಬೇಜವಾಬ್ದಾರಿ ಅಧಿಕಾರಿಗಳಿಂದ ವರ್ಷವಿಡೀ ಗ್ರಹಣ – ಚುನಾಯಿತ ಜನಪ್ರತಿನಿಧಿಗಳಿಗಿಲ್ಲ ಕಾರ್ಮಿಕರ ಕಡೆ ಗಮನ..!!!

ಸಾಗರ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿರುವ ಕಾರ್ಮಿಕರ ಕಛೇರಿಗೆ ವರ್ಷವಿಡೀ ಗ್ರಹಣ ಹಿಡಿದಿದೆ. ಬೇಜವಾಬ್ದಾರಿ ಅಧಿಕಾರಿಗಳ ಕರ್ತವ್ಯ ನಿರ್ಲಕ್ಷತನದಿಂದ ಕಾರ್ಮಿಕರಿಗೆ ಕಾರ್ಮಿಕರ ಇಲಾಖೆಯಿಂದ ಸರ್ಕಾರಿ ಸೇವಾ ಸೌಲಭ್ಯ ಪಡೆಯಲು ಹರಸಾಹಸ ಪಡುತ್ತಿದ್ದರೂ ಶಿವಮೊಗ್ಗ ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಶಾಸಕರಾದ ಹರತಾಳು ಹಾಲಪ್ಪ ಹಾಗೂ ಕುಮಾರ್ ಬಂಗಾರಪ್ಪ ಕಾರ್ಮಿಕ ಇಲಾಖೆಯ ಬೇಜವಾಬ್ದಾರಿ ಅಧಿಕಾರಿಗಳ ಬೇಜವಾಬ್ದಾರಿತನ ತುಟಿ ಬಿಚ್ಚದೇ ಮೌನವಾಗಿರುವ ಹಿಂದೇ ಕಾರ್ಮಿಕರುಗಳು ಹಿಡಿಶಾಪ ಹಾಕುತ್ತಿದ್ದಾರೆ.

*ಕರ್ನಾಟಕ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಆದೇಶದಂತೆ ಅರ್ಹ ಕಾರ್ಮಿಕರ ಮಕ್ಕಳು 6 ರಿಂದ 10 ನೇ ತರಗತಿಯ ಶಾಲಾ ಮಕ್ಕಳಿಗೆ ಕಂಪ್ಯೂಟರ್ ಪಡೆಯಲು ಅರ್ಜಿಗಳನ್ನು ತಾಲ್ಲೂಕು ಮಟ್ಟದ ಕಾರ್ಮಿಕ ಕಛೇರಿಯಲ್ಲಿ ಪಡೆಯುವಂತೆ ಅಂತಿಮ ದಿನಾಂಕದ ಸೂಚನೆಯಿಲ್ಲದೇ ಇದ್ದರೂ, ಸಾಗರದ ಕಾರ್ಮಿಕ ಕಛೇರಿಯಲ್ಲಿ ಕರ್ತವ್ಯ ನಿರತ ಅಧಿಕಾರಿಗಳು ಹಾಗೂ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರತ ಸಿಬ್ಬಂದಿಯೂ ಅರ್ಹ ಕಾರ್ಮಿಕರುಗಳು ದೂರ ದೂರದಿಂದ ಸಾಗರದ ಕಾರ್ಮಿಕ ಇಲಾಖೆಗೆ ಅರ್ಜಿಗಳನ್ನು ಸಲ್ಲಿಸಲು ಆಗಮಿಸಿದರೆ ಅರ್ಜಿಗಳನ್ನು ಸ್ವೀಕರಿಸುವ ದಿನಾಂಕ ಮುಗಿದಿದೆ ಎಂದು ವಾಪಸ್ಸು ಕಳುಹಿಸುತ್ತಿರುವ ಮಾಹಿತಿ ದೊರೆತಿದೆ.

ಕೂಡಲೇ ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ ಹಾಗೂ ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿ ರವರು ಸಾಗರ ಕಾರ್ಮಿಕ ಇಲಾಖೆ ಅಧಿಕಾರಿಗಳ ಕರ್ತವ್ಯ ಲೋಪ ಬಗ್ಗೆ ತನಿಖೆ ನೆಡೆಸಿ ಕಾರ್ಮಿಕರಿಗೆ ಸೂಕ್ತ ನ್ಯಾಯ ಒದಗಿಸಿ, ಕಾರ್ಮಿಕ ಮಕ್ಕಳ ಕಂಪ್ಯೂಟರ್ ಅರ್ಜಿಗಳನ್ನು ಪಡೆಯಲು ಆದೇಶ ಮಾಡಿಸುವಂತೆ ನೊಂದ ಅರ್ಹ ಕಾರ್ಮಿಕರ ಪರವಾಗಿ ಮನವಿ

ಓಂಕಾರ ಎಸ್. ವಿ. ತಾಳಗುಪ್ಪ….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...