Tuesday, April 29, 2025
Google search engine
Homeರಾಜ್ಯಶಿವಮೊಗ್ಗ:: ಡಿವೈಎಸ್ಪಿ ಬಾಲರಾಜ್ ನೇತೃತ್ವದಲ್ಲಿ ಮಹತ್ವದ ಕಾರ್ಯಾಚರಣೆ..!! ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಬೈಕ್ ಸಮೇತ...

ಶಿವಮೊಗ್ಗ:: ಡಿವೈಎಸ್ಪಿ ಬಾಲರಾಜ್ ನೇತೃತ್ವದಲ್ಲಿ ಮಹತ್ವದ ಕಾರ್ಯಾಚರಣೆ..!! ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಬೈಕ್ ಸಮೇತ ಸೆರೆಹಿಡೆದ ಪೊಲೀಸರು..!!!


ಶಿವಮೊಗ್ಗ::ದಿನಾಂಕಃ-08-11-2022 ರಂದು ಡಿವೈಎಸ್.ಪಿ ಶಿವಮೊಗ್ಗ ಉಪ ವಿಭಾಗ ರವರ ನೇತೃತ್ವದಲ್ಲಿ, ಪಿಎಸ್.ಐ ತುಂಗಾನಗರ ಮತ್ತು ಸಿಬ್ಬಂಧಿಗಳ ತಂಡವು ತುಂಗಾನಗರ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿತರಾದ 1) ಮೊಹಮ್ಮದ್ ಫೀರ್ @ ಶಾಹೀದ್, 21 ವರ್ಷ, ಮದಾರಿ ಪಾಳ್ಯ, 2) ಯೂಸೂಫ್ ಖಾನ್, 20 ವರ್ಷ, ಮತ್ತೂರು ರಸ್ತೆ, ಶಿವಮೊಗ್ಗ ಮತ್ತು 3) ಮೊಹಮ್ಮದ್ ಆಸೀಫ್ @ ಮೊಹಮ್ಮದ್ ರಫೀಕ್ @ ಅಂಡಾ, 21 ವರ್ಷ, ಮದಾರಿ ಪಾಳ್ಯ ಶಿವಮೊಗ್ಗ ರವರುಗಳನ್ನು ದಸ್ತಗಿರಿ ಮಾಡಿ, ಆರೋಪಿತರಿಂದ ರೂ 20,000 ಮೌಲ್ಯದ 615 ಗ್ರಾಂ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಬೈಕನ್ನು ವಶಪಡಿಸಿಕೊಂಡು NDPS ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ….

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...