Sunday, June 15, 2025
Google search engine
Homeರಾಜ್ಯಶಿವಮೊಗ್ಗ: ನಗರದ ನವುಲೆ ಶ್ರೀ ಶ್ರೀ ಶ್ರೀ ಬೀರೇಶ್ವರ ವಿಕಾಸನ ಸಂಸ್ಥೆ ವತಿಯಿಂದ ಇಂದು ದಾಸ...

ಶಿವಮೊಗ್ಗ: ನಗರದ ನವುಲೆ ಶ್ರೀ ಶ್ರೀ ಶ್ರೀ ಬೀರೇಶ್ವರ ವಿಕಾಸನ ಸಂಸ್ಥೆ ವತಿಯಿಂದ ಇಂದು ದಾಸ ಶ್ರೇಷ್ಠ ಶ್ರೀ ಕನಕದಾಸರ 535ನೇ ಜಯಂತೋತ್ಸವವನ್ನು ಆಚರಣೆ..!!!

ಶಿವಮೊಗ್ಗ:: ನಗರದ ನವುಲೆ ಶ್ರೀ ಶ್ರೀ ಶ್ರೀ ಬೀರೇಶ್ವರ ವಿಕಾಸನ ಸಂಸ್ಥೆ ವತಿಯಿಂದ ಇಂದು ದಾಸ ಶ್ರೇಷ್ಠ ಶ್ರೀ ಕನಕದಾಸರ 535ನೇ ಜಯಂತೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ದಾನಿಗಳಾದ ಹಿಂದೂ ದರ್ ಜೈನ್ ರವರನ್ನು ಸನ್ಮಾನಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ನವುಲೆ ಮಂಜುನಾಥ್ ವಹಿಸಿದ್ದರು.

ಸಂಸ್ಥೆ ಯ ಸಭಾಧ್ಯಕ್ಷರಾದ ಎಂ ಈಶ್ವರಪ್ಪನವರು ದೀಪ ಬೆಳಗಿಸಿದರು ಗೌರವಾಧ್ಯಕ್ಷರಾದ ಈ ಬೀರಪ್ಪನವರು ಪುಷ್ಪಾರ್ಚನೆ ಮಾಡಿದರು. ರವೀಂದ್ರ ಸ್ವಾಗತಿಸಿದರು ಎನ್ ಕೃಷ್ಣ ವಂದನಾರ್ಪಣೆ ಮಾಡಿದರು ಕಾರ್ಯಕ್ರಮದಲ್ಲಿ ಸಂಸ್ಥೆಯ ಖಜಾಂಚಿ ಅಣ್ಣಪ್ಪ ವಿ ಸಂಘಟನಾ ಕಾರ್ಯದರ್ಶಿ ಸುರೇಶ್ ಎಚ್ ಸಹ ಕಾರ್ಯದರ್ಶಿ ಆನಂದ್. ರಾಘು ಷಣ್ಮುಖ. ಪರಮೇಶ್. ಹನುಮಂತು, ಬೀರಪ್ಪ ಹಾಲೇಶ್ ಹಾಗೂ ಎಲ್ಲ ಪದಾಧಿಕಾರಿಗಳು ಸಾರ್ವಜನಿಕರು ಪಾಲ್ಗೊಂಡಿದ್ದರು ನಂತರ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಪ್ರಸಾದ ವಿತರಣೆ ಮಾಡಲಾಯಿತು…

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!