

ಶಿವಮೊಗ್ಗ : ಯುವ ಉತ್ಸಾಹಿ ಜಿಲ್ಲಾ ಜಾತ್ಯತೀತ ಜನತಾದಳದ ಮುಖಂಡರಾದ ನವುಲೆ ಮಂಜುನಾಥ್ ಅವರನ್ನು ಜನತಾದಳದ ಜಿಲ್ಲಾಧ್ಯಕ್ಷರಾದ ಶ್ರೀಕಾಂತ್ ಅವರು ಜಿಲ್ಲೆಯ ಹಿಂದುಳಿದ ವರ್ಗಗಳ ವಿಭಾಗದ ಕಾರ್ಯಧ್ಯಕ್ಷರಾಗಿ ನೇಮಕ ಮಾಡಿದ್ದಾರೆ…
ಪಕ್ಷವನ್ನು ಸಮರ್ಥವಾಗಿ ಕಟ್ಟುವುದು, ಪರಿಶಿಷ್ಟ ಪಂಗಡಗಳನ್ನು ಸಂಘಟಿಸುವುದರ ಮೂಲಕ ಉತ್ತಮ ಸಂಘಟನೆಯನ್ನು ಮಾಡಿ ಸದಾ ಪಕ್ಷದ ಬೆಳವಣಿಗೆಗೆ ಸಹಕರಿಸುವ ದೃಷ್ಟಿಯಿಂದ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾ ಕಾರ್ಯಧ್ಯಕ್ಷರನ್ನಾಗಿ ನವುಲೆ ಮಂಜುನಾಥ್ ಅವರನ್ನು ನೇಮಕ ಮಾಡಿದ್ದಾರೆ…
ರಘುರಾಜ್ ಹೆಚ್.ಕೆ…9449553305…