
ಪ್ರಭಂದ ಸ್ಪರ್ಧೆ: ಡಿ.ಚಂದನಾ ದ್ವಿತೀಯ
ಶಿವಮೊಗ್ಗ: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಶಿವಮೊಗ್ಗ ನಗರ ಕೇಂದ್ರ ಗ್ರಂಥಾಲಯವು ಏರ್ಪಡಿಸಿದ್ದ ಪ್ರಭಂದ ಸ್ಪರ್ಧೆಯಲ್ಲಿ ಕಮಲಾ ನೆಹರು ಮಹಿಳಾ ಕಾಲೇಜಿನ ಬಿ.ಕಾಂ.ಪ್ರಥಮ ವರ್ಷದ ವಿದ್ಯಾರ್ಥಿನಿ ಕು.ಡಿ.ಚಂದನಾ ಅವರು ದ್ವಿತೀಯ ಬಹುಮಾನ ಪಡೆದಿದ್ದಾರೆ. ಕಾಲೇಜಿನ ಪ್ರಾಚಾರ್ಯರಾದ ಡಾ.ಎಚ್.ಎಸ್.ನಾಗಭೂಷಣ, ಗ್ರಂಥಪಾಲಕರಾದ ರವಿಕುಮಾರ ಎಚ್.ಎನ್., ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿ ಡಾ.ಬಾಲಕೃಷ್ಣ ಹೆಗಡೆ, ಮತ್ತಿತರ ಪ್ರಾಧ್ಯಾಪಕರು, ಸಿಬ್ಬಂದಿಗಳು ವಿಜೇತರನ್ನು ಅಭಿನಂದಿಸಿದ್ದಾರೆ…
ರಘುರಾಜ್ ಹೆಚ್.ಕೆ..9449553305…