Wednesday, June 18, 2025
Google search engine
Homeರಾಜ್ಯSHIVAMOGGA BREAKING:: ತುಂಗಾ ನಗರ ಪೊಲೀಸ್ ಠಾಣೆಯ ಮಹತ್ವದ ಕಾರ್ಯಾಚರಣೆ..!! ಕಾಳ ಸಂತೆಯಲ್ಲಿ ಅಕ್ಕಿ ಮಾರಾಟ...

SHIVAMOGGA BREAKING:: ತುಂಗಾ ನಗರ ಪೊಲೀಸ್ ಠಾಣೆಯ ಮಹತ್ವದ ಕಾರ್ಯಾಚರಣೆ..!! ಕಾಳ ಸಂತೆಯಲ್ಲಿ ಅಕ್ಕಿ ಮಾರಾಟ ಅನಧಿಕೃತವಾಗಿ ಸಂಗ್ರಹಣೆ ಮಾಡಿ ಲಾರಿಗಳಲ್ಲಿ ಸಾಗಾಣಿಕೆ ಆರೋಪಿಗಳ ಸಮೇತ ದಾಸ್ತಾನನ್ನು ವಶಪಡಿಸಿಕೊಂಡ ಪೊಲೀಸರು..!!


ಶಿವಮೊಗ್ಗ: ಇಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಡಿಕೊಪ್ಪ ಗ್ರಾಮದಲ್ಲಿ ಕಾರ್ತಿಕೇಯನ್ ಅವರಿಗೆ ಸೇರಿದ ಗೊಡೌನ್ ನಲ್ಲಿ ಪಡಿತರ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲು ಅನಧಿಕೃತವಾಗಿ ಸಂಗ್ರಹಣೆ ಮಾಡಿ ಲಾರಿಗಳಲ್ಲಿ ಸಾಗಾಣಿಕೆ ಮಾಡಲು ಲೋಡ್ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಪಿಎಸ್ಐ ತುಂಗಾನಗರ ಪೊಲೀಸ್ ಠಾಣೆ ಮತ್ತು ಸಿಬ್ಬಂದಿಗಳ ತಂಡವು ಆಹಾರ ನಿರೀಕ್ಷಕರೊಂದಿಗೆ ಸ್ಥಳಕ್ಕೆ ಹೋಗಿ ದಾಳಿ ನಡೆಸಿ ಆರೋಪಿತರಾದ 1) ಕಾರ್ತಿಕೇಯನ್ @ ಕಾರ್ತಿಕ, 53 ವರ್ಷ, ಕಸ್ತೂರ್ ಬಾ ರಸ್ತೆ ಶಿವಮೊಗ್ಗ, 2)ಗೋಪಿ 23 ವರ್ಷ ಕಾಚಿನಕಟ್ಟೆ ಶಿವಮೊಗ್ಗ , 3)ಸೀತಾರಾಮ, 40 ವರ್ಷ ಕಾಚಿನಕಟ್ಟೆ ಶಿವಮೊಗ್ಗ, 4) ಕಾಂತರಾಜ 32 ವರ್ಷ ಮತ್ತಿಘಟ್ಟ ಶಿವಮೊಗ್ಗ ಮತ್ತು 5) ಯುವರಾಜ 28 ವರ್ಷ ನ್ಯೂ ಮಂಡ್ಲಿ ಶಿವಮೊಗ್ಗ, 6)ಶ್ರೀನಿಧಿ 20 ವರ್ಷ ದೇವರ ನರಸೀಪುರ ಭದ್ರಾವತಿ ರವರುಗಳನ್ನು ದಸ್ತಗಿರಿ ಮಾಡಿ ಆರೋಪಿತರಿಂದ ಅಂದಾಜು ಮೌಲ್ಯ 3,70,000 /- ರೂ ಗಳ ಒಟ್ಟು 338 ಚೀಲಗಳಲ್ಲಿ ತುಂಬಿದ್ದ 168 ಕ್ವಿಂಟಾಲ್ ತೂಕದ ಅಕ್ಕಿ, 2 ಕ್ಯಾಂಟರ್ ವಾಹನಗಳು, 2 ಎಲೆಕ್ಟ್ರಾನಿಕ್ ತೂಕ ಮಾಡುವ ಯಂತ್ರ ಮತ್ತು 1 ಚೀಲಗಳನ್ನು ಹೊಲಿಗೆ ಯಂತ್ರ ವನ್ನು ಅಮಾನತುಪಡಿಸಿಕೊಂಡು, ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದೆ.

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!