ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 29 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು.
ಕೆಲವು ಸಚಿವರಿಗೆ ಅದೇ ಖಾತೆಗಳನ್ನು ನೀಡಲಾಗಿದೆ. ಸಚಿವ ಈಶ್ವರಪ್ಪ ರವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೀಡಲಾಗಿತ್ತು. ಈಗ ಅದೇ ಖಾತೆ ಮುಂದುವರಿದಿದೆ.
ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ ಅವರಿಗೆ ಮೊದಲು ಕೃಷಿ ಖಾತೆ, ನಂತರ ಅರಣ್ಯ ಸಚಿವರಾಗುವ ಸಾಧ್ಯತೆ ಇತ್ತು ಎನ್ನಲಾಗುತ್ತಿತ್ತು. ಆದರೆ ಈಗ ಮಹತ್ವದ ಗೃಹಖಾತೆಯನ್ನು ನೀಡಲಾಗಿದ್ದು. ಅದನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುವ ಎಲ್ಲಾ ಅರ್ಹತೆ ಸಚಿವ ಆರಗ ಜ್ಞಾನೇಂದ್ರ ರವರಿಗೆ ಇದೆ ಎನ್ನಬಹುದು.

ಯಾರಿಗೆ ಯಾವ ಖಾತೆ? ಇಲ್ಲಿದೆ ನೋಡಿ ಮಾಹಿತಿ….
ಕೆ.ಎಸ್.ಈಶ್ವರಪ್ಪ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್…
ಆರ್. ಅಶೋಕ್-ಕಂದಾಯ…
ಬಿ.ಶ್ರೀರಾಮುಲು-ಸಾರಿಗೆ…
ವಿ.ಸೋಮಣ್ಣ- ವಸತಿ…
ಬಿ.ಸಿ.ಪಾಟೀಲ್-ಕೃಷಿ…
ಎಸ್.ಟಿ.ಸೋಮಶೇಖರ್-ಸಹಕಾರ…
ಡಾ.ಕೆ.ಸುಧಾಕರ್-ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಉಮೇಶ್ ಕತ್ತಿ-ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ…
ಎಸ್. ಅಂಗಾರ-ಮೀನುಗಾರಿಕೆ…
ಸುನಿಲ್ ಕುಮಾರ್ : ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ…
ಎಂಟಿಬಿ ನಾಗರಾಜ್ : ಪೌರಡಾಡಳಿ ಮತ್ತು ಸಣ್ಣ ಕೈಗಾರಿಕೆ…
ಅರಗ ಜ್ಞಾನೇಂದ್ರ : ಗೃಹ ಇಲಾಖೆ..
ಪ್ರಭು ಚೌಹಾಣ್- ಪಶುಸಂಗೋಪನೆ…
ಶಿವರಾಮ್ ಹೆಬ್ಬಾರ್ : ಕಾರ್ಮಿಕ…
ಮುನಿರತ್ನ : ತೋಟಗಾರಿಕೆ..
ಭೈರತಿ ಬಸವರಾಜ್ : ನಗರಾಭಿವೃದ್ಧಿ…
ಹಾಲಪ್ಪ ಆಚಾರ್ : ಗಣಿ ಮತ್ತು ಭೂ ವಿಜ್ಞಾನ…
ಸಿಸಿ. ಪಾಟೀಲ್ : ಲೋಕಪಯೋಗಿ…
ಜೆ.ಸಿ.ಮಾಧುಸ್ವಾಮಿ : ಸಣ್ಣನೀರಾವರಿ…
ಆನಂದ್ ಸಿಂಗ್ : ಪರಿಸರ…
ಮರುಗೇಶ್ ನಿರಾಣಿ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ…
ಶಿವರಾಮ್ ಹೆಬ್ಬಾರ್ : ಕಾರ್ಮಿಕ ಇಲಾಖೆ…
ಗೋವಿಂದ ಕಾರಜೋಳ – ಜಲಸಂಪನ್ಮೂಲ, ಭಾರೀ ಮತ್ತು ಮಧ್ಯಮ ನೀರಾವರಿ…
ಕೋಟ ಶ್ರೀನಿವಾಸ ಪೂಜಾರಿ : ಸಮಾಜ ಕಲ್ಯಾಣ..
ಕೆ.ಸಿ. ನಾರಾಯಣಗೌಡ : ಕ್ರೀಡೆ…
ಡಾ.ಸಿ.ಎನ್.ಅಶ್ವತ್ಥ್ ನಾರಾಯಣ – ಉನ್ನತ ಶಿಕ್ಷಣ, ಐಟಿ-ಬಿಟಿ…
ವರದಿ… ರಘುರಾಜ್… ಹೆಚ್. ಕೆ..
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…