Wednesday, April 30, 2025
Google search engine
Homeರಾಜ್ಯನೂತನ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಆರಗ ಜ್ಞಾನೇಂದ್ರ ಅವರಿಗೆ ಗೃಹಖಾತೆ, ಕೆ.ಎಸ್. ಈಶ್ವರಪ್ಪ...

ನೂತನ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಆರಗ ಜ್ಞಾನೇಂದ್ರ ಅವರಿಗೆ ಗೃಹಖಾತೆ, ಕೆ.ಎಸ್. ಈಶ್ವರಪ್ಪ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಇಲಾಖೆ ಮುಂದುವರಿಕೆ….

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 29 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು.

ಕೆಲವು ಸಚಿವರಿಗೆ ಅದೇ ಖಾತೆಗಳನ್ನು ನೀಡಲಾಗಿದೆ. ಸಚಿವ ಈಶ್ವರಪ್ಪ ರವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೀಡಲಾಗಿತ್ತು. ಈಗ ಅದೇ ಖಾತೆ ಮುಂದುವರಿದಿದೆ.

ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ ಅವರಿಗೆ ಮೊದಲು ಕೃಷಿ ಖಾತೆ, ನಂತರ ಅರಣ್ಯ ಸಚಿವರಾಗುವ ಸಾಧ್ಯತೆ ಇತ್ತು ಎನ್ನಲಾಗುತ್ತಿತ್ತು. ಆದರೆ ಈಗ ಮಹತ್ವದ ಗೃಹಖಾತೆಯನ್ನು ನೀಡಲಾಗಿದ್ದು. ಅದನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುವ ಎಲ್ಲಾ ಅರ್ಹತೆ ಸಚಿವ ಆರಗ ಜ್ಞಾನೇಂದ್ರ ರವರಿಗೆ ಇದೆ ಎನ್ನಬಹುದು.

ಯಾರಿಗೆ ಯಾವ ಖಾತೆ? ಇಲ್ಲಿದೆ ನೋಡಿ ಮಾಹಿತಿ….

ಕೆ.ಎಸ್.ಈಶ್ವರಪ್ಪ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್…

ಆರ್. ಅಶೋಕ್-ಕಂದಾಯ…

ಬಿ.ಶ್ರೀರಾಮುಲು-ಸಾರಿಗೆ…

ವಿ.ಸೋಮಣ್ಣ- ವಸತಿ…

ಬಿ.ಸಿ.ಪಾಟೀಲ್-ಕೃಷಿ…

ಎಸ್.ಟಿ.ಸೋಮಶೇಖರ್-ಸಹಕಾರ…

ಡಾ.ಕೆ.ಸುಧಾಕರ್-ಆರೋಗ್ಯ ಮತ್ತು ಕುಟುಂಬ ಕಲ್ಯಾಣ…


ಉಮೇಶ್ ಕತ್ತಿ-ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ…

ಎಸ್. ಅಂಗಾರ-ಮೀನುಗಾರಿಕೆ…

ಸುನಿಲ್ ಕುಮಾರ್ : ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ…

ಎಂಟಿಬಿ ನಾಗರಾಜ್ : ಪೌರಡಾಡಳಿ ಮತ್ತು ಸಣ್ಣ ಕೈಗಾರಿಕೆ…

ಅರಗ ಜ್ಞಾನೇಂದ್ರ : ಗೃಹ ಇಲಾಖೆ..

ಪ್ರಭು ಚೌಹಾಣ್- ಪಶುಸಂಗೋಪನೆ…

ಶಿವರಾಮ್ ಹೆಬ್ಬಾರ್ : ಕಾರ್ಮಿಕ…

ಮುನಿರತ್ನ : ತೋಟಗಾರಿಕೆ..

ಭೈರತಿ ಬಸವರಾಜ್ : ನಗರಾಭಿವೃದ್ಧಿ…

ಹಾಲಪ್ಪ ಆಚಾರ್ : ಗಣಿ ಮತ್ತು ಭೂ ವಿಜ್ಞಾನ…

ಸಿಸಿ. ಪಾಟೀಲ್ : ಲೋಕಪಯೋಗಿ…

ಜೆ.ಸಿ.ಮಾಧುಸ್ವಾಮಿ : ಸಣ್ಣನೀರಾವರಿ…

ಆನಂದ್ ಸಿಂಗ್ : ಪರಿಸರ…

ಮರುಗೇಶ್ ನಿರಾಣಿ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ…

ಶಿವರಾಮ್ ಹೆಬ್ಬಾರ್ : ಕಾರ್ಮಿಕ ಇಲಾಖೆ…

ಗೋವಿಂದ ಕಾರಜೋಳ – ಜಲಸಂಪನ್ಮೂಲ, ಭಾರೀ ಮತ್ತು ಮಧ್ಯಮ ನೀರಾವರಿ…

ಕೋಟ ಶ್ರೀನಿವಾಸ ಪೂಜಾರಿ : ಸಮಾಜ ಕಲ್ಯಾಣ..

ಕೆ.ಸಿ. ನಾರಾಯಣಗೌಡ : ಕ್ರೀಡೆ…

ಡಾ.ಸಿ.ಎನ್.ಅಶ್ವತ್ಥ್ ನಾರಾಯಣ – ಉನ್ನತ ಶಿಕ್ಷಣ, ಐಟಿ-ಬಿಟಿ…

ವರದಿ… ರಘುರಾಜ್… ಹೆಚ್. ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...