Thursday, June 19, 2025
Google search engine
Homeರಾಜ್ಯದಕ್ಷ, ಪ್ರಾಮಾಣಿಕ, ಖಡಕ್ ಡಿವೈಎಸ್ಪಿ , ಬಿ ಬಾಲರಾಜ್ ಅವರಿಗೆ ತನಿಖೆಯಲ್ಲಿ ಶ್ರೇಷ್ಠತೆಗಾಗಿ ಪದಕ ..!!

ದಕ್ಷ, ಪ್ರಾಮಾಣಿಕ, ಖಡಕ್ ಡಿವೈಎಸ್ಪಿ , ಬಿ ಬಾಲರಾಜ್ ಅವರಿಗೆ ತನಿಖೆಯಲ್ಲಿ ಶ್ರೇಷ್ಠತೆಗಾಗಿ ಪದಕ ..!!

ಶಿವಮೊಗ್ಗ :- ನಗರದ ಉಪವಿಭಾಗದ ಡಿವೈಎಸ್ಪಿ ಬಿ ಬಾಲರಾಜ್ ರವರಿಗೆ ಅವರ ಸುದೀರ್ಘ ಸೇವೆಯನ್ನು ಗುರುತಿಸಿ ಅವರ ಸೇವಾ ಅವಧಿಯಲ್ಲಿ ಮಾಡಿದ ಕರ್ತವ್ಯಗಳನ್ನು ಗುರುತಿಸಿ ಕೇಂದ್ರ ಗೃಹ ಸಚಿವಾಲಯ ನೀಡುವ ತನಿಖಾ ಶ್ರೇಷ್ಠತೆಗಾಗಿ ಪದಕ ಘೋಷಣೆ ಮಾಡಿ ಗೌರವಿಸಿದ್ದು.

ಡಿ ವೈ ಎಸ್ ಪಿ ಬಾಲರಾಜ್ ಅವರಿಗೆ ನಿಜವಾಗಿ ಈ ಪ್ರಶಸ್ತಿ ಸಲ್ಲಬೇಕು.. ಬಾಲರಾಜ್ ಅವರು ಕೇವಲ ಪೊಲೀಸ್ ಅಧಿಕಾರಿ ಅಷ್ಟೇ ಅಲ್ಲ ಮಾನವೀಯ ಮೌಲ್ಯವುಳ್ಳ ಅಧಿಕಾರಿ, ತಮ್ಮ ಸೇವಾ ಅವಧಿಯಲ್ಲಿ ಅನೇಕ ಉತ್ತಮ ಕಾರ್ಯಗಳನ್ನು ಮಾಡಿದ್ದಾರೆ ಅದೇ ತರ ಕಾನೂನು ಸುವ್ಯವಸ್ಥೆಯನ್ನು ಹತೋಟಿಗೆ ತರುವುದರಲ್ಲೂ ಇವರ ಪಾತ್ರ ಹೆಚ್ಚಾಗಿದೆ ಎನ್ನಬಹುದು. ಸರಿಸುಮಾರು 20 ವರ್ಷಗಳ ಹಿಂದೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿ ಎಲ್ಲರ ಮೆಚ್ಚುಗೆ ಪಾತ್ರರಾಗಿದ್ದ ಬಾಲರಾಜ್ ಅವರು ಈಗ ಶಿವಮೊಗ್ಗ ನಗರದಲ್ಲಿ ಡಿವೈಎಸ್ಪಿ ಯಾಗಿ ಕಾರ್ಯ ನಿರ್ವಹಿಸುತ್ತಿದ್ದು. ಇಲ್ಲೂ ಕೂಡ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ತಮ್ಮ ಕೇಳಹಂತದ ಸಿಬ್ಬಂದಿಗಳೊಂದಿಗೆ ಸಾರ್ವಜನಿಕರೊಂದಿಗೆ ಸೌಜನ್ಯವಾಗಿ ವರ್ತಿಸುವ ಇವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ತಡೆಗಟ್ಟುವಲ್ಲಿ , ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ನಿಸ್ಸೀಮರು ಎನ್ನಬಹುದು…

ಜನರ ನಡುವೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಡಿ ವೈ ಎಸ್ ಪಿ ಬಾಲರಾಜ್ ಅವರಿಗೆ ಈ ಗೌರವ ಬಂದಿರುವುದು ಹೆಮ್ಮೆಯ ಸಂಗತಿ ಅಭಿನಂದನೆಗಳು ಡಿವೈಎಸ್ಪಿ ಬಾಲರಾಜ್ ಅವರಿಗೆ…

ಓಂಕಾರ ಎಸ್. ವಿ. ತಾಳಗುಪ್ಪ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!