ತೀರ್ಥಹಳ್ಳಿ : ವಿಶ್ವಮಾನವ ಸಂದೇಶವನ್ನು ಸಾರಿದ ಯುಗದ ಕವಿ ಜಗದ ಕವಿ ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳ್ಳಿಯ ನಿವಾಸದ ಸುಣ್ಣ ಬಣ್ಣ ಕಾಮಗಾರಿಗಳಿಗೆ ದುರಸ್ತಿ ಕಾರ್ಯಗಳಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಒಂದು ಕೋಟಿ ರೂ ಬಿಡುಗಡೆ ಮಾಡಿದ್ದಾರೆ..
ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿಶೇಷ ಪ್ರಯತ್ನದ ಫಲವಾಗಿ ರಾಷ್ಟ್ರಕವಿ ಕುವೆಂಪು ನಿವಾಸಕ್ಕೆ ಒಂದು ಕೋಟಿ ರೂ ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದು…
ಪ್ರವಾಸಿಗರು ಹೆಚ್ಚಾಗಿ ಬರುವ ಕುಪ್ಪಳ್ಳಿ ಇನ್ನಷ್ಟು ಅಭಿವೃದ್ಧಿ ಕಾಣಲಿ ಆ ಮೂಲಕ ರಾಷ್ಟ್ರಕವಿ ಕುವೆಂಪು ನೆನಪು ಶಾಶ್ವತವಾಗಿ ಉಳಿಯಲಿ..
ರಘುರಾಜ್ ಹೆಚ್.ಕೆ..9449553305…