Thursday, June 19, 2025
Google search engine
Homeರಾಜ್ಯಕಾರ್ಮಿಕ ಇಲಾಖೆ : ಕಿಟ್ ಬಂದು ತಿಂಗಳುಗಳು ಕಳೆದಿದ್ದರೂ ವಿತರಣೆ ಮಾಡದೆ ಇರುವ ಇಲಾಖೆ..!! ಅಧಿಕಾರಿಗಳ...

ಕಾರ್ಮಿಕ ಇಲಾಖೆ : ಕಿಟ್ ಬಂದು ತಿಂಗಳುಗಳು ಕಳೆದಿದ್ದರೂ ವಿತರಣೆ ಮಾಡದೆ ಇರುವ ಇಲಾಖೆ..!! ಅಧಿಕಾರಿಗಳ ನಿರ್ಲಕ್ಷತನ ತಾಲೂಕು ಆಡಳಿತದ ಬೇಜವಾಬ್ದಾರಿಕ್ಕೆ ಹಿಡಿದ ಕೈಗನ್ನಡಿ..!!


ತೀರ್ಥಹಳ್ಳಿ:- ಕಾರ್ಮಿಕ ಇಲಾಖೆ ಕಿಟ್ ಬಂದು ತಿಂಗಳುಗಳು ಕಳೆದಿದ್ದರೂ ವಿತರಣೆ ಮಾಡದೆ ಇರುವುದು ಅವರ ನಿರ್ಲಕ್ಷತನವನ್ನು ಎದ್ದು ಕಾಣಿಸುತ್ತದೆ. ಸರ್ಕಾರದ ಸೌಲಭ್ಯಗಳನ್ನು ಜನರಿಗೆ ಒದಗಿಸುವಲ್ಲಿ ಕಾರ್ಮಿಕ ಇಲಾಖೆ ವಿಫಲವಾಗಿದೆ ಎನ್ನಬಹುದು. ಇಲಾಖೆಯಲ್ಲಿ ಲಂಚಾವತಾರ ಹೆಚ್ಚಾಗಿದ್ದು ಯೋಜನೆಗಳನ್ನು ಸರಿಯಾಗಿ ಜನರಿಗೆ ತಲುಪಿಸಬೇಕಾದ ಇವರುಗಳೇ ಲಂಚಕ್ಕಾಗಿ ಬೇಡಿಕೆ ಇಡುತ್ತಿರುವುದು ವಿಪರ್ಯಾಸ ಎನ್ನಬಹುದು.. ಕರ್ತವ್ಯ ಲೋಪದಡಿಯಲ್ಲಿ ಒಬ್ಬ ಕಾರ್ಮಿಕ ಇಲಾಖೆಯ ಅಧಿಕಾರಿಯನ್ನು ಈಗಾಗಲೇ ವಜಾ ಗೊಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು..

6ನೇ ತರಗತಿಯ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಯ ದೃಷ್ಟಿಯಿಂದ ಬಿಡುಗಡೆಯಾದ ಕಿಟ್ ವಿತರಣೆ ಮಾಡದೆ ಹಾಗೆ ಇಟ್ಟುಕೊಂಡಿರುವುದು ಇವರ ಕರ್ತವ್ಯ ನಿರ್ಲಕ್ಷತನವನ್ನು ತೋರುತ್ತದೆ..

ಇದಕ್ಕೆಲ್ಲ ನೇರವಾಗಿ ಹೊಣೆ ತಾಲೂಕ ಆಡಳಿತ ಎಂದರೆ ತಪ್ಪಾಗುವುದಿಲ್ಲ ಇತ್ತೀಚಿನ ದಿನಗಳಲ್ಲಿ ತೀರ್ಥಹಳ್ಳಿ ತಾಲೂಕು ಆಡಳಿತ ಸಮರ್ಪಕವಾದ ಕರ್ತವ್ಯ ನಿರ್ವಹಿಸುವುದರಲ್ಲಿ ವಿಫಲವಾಗಿದೆ ಎನ್ನಬಹುದು…

ಕೂಡಲೇ ಜಿಲ್ಲಾಧಿಕಾರಿಗಳು ಈ ಬಗ್ಗೆ ಕಾರ್ಮಿಕ ಇಲಾಖೆಗೆ ಸರಿಯಾದ ಮಾರ್ಗದರ್ಶನ ನೀಡಿ ಸಮರ್ಪಕವಾಗಿ ಕಿಟ್ ವಿತರಣೆ ಆಗುವಂತೆ ನೋಡಿಕೊಂಡರೆ ಸರ್ಕಾರ ತಂದ ಯೋಜನೆ ಸಮರ್ಪಕವಾಗಿ ಅನುಷ್ಠಾನವಾದಂತೆ ಆಗುತ್ತದೆ..

ರಘುರಾಜ್ ಹೆಚ್. ಕೆ…9449553305…


RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!