Thursday, June 19, 2025
Google search engine
Homeರಾಜ್ಯಜಾಗೃತಿ ಟ್ರಸ್ಟ್ ವತಿಯಿಂದ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಂಗೀತ ಸಂಭ್ರಮ ಹಾಗೂ ಕವಿಗೋಷ್ಠಿ ಸಾಧಕರಿಗೆ ಸನ್ಮಾನ..!!

ಜಾಗೃತಿ ಟ್ರಸ್ಟ್ ವತಿಯಿಂದ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಂಗೀತ ಸಂಭ್ರಮ ಹಾಗೂ ಕವಿಗೋಷ್ಠಿ ಸಾಧಕರಿಗೆ ಸನ್ಮಾನ..!!

ಜಾಗೃತಿ ಟ್ರಸ್ಟ್ ವತಿಯಿಂದ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಂಗೀತ ಸಂಭ್ರಮ ಹಾಗೂ ಕವಿಗೋಷ್ಠಿ ಸಾಧಕರಿಗೆ ಸನ್ಮಾನ ಕಾರ್ಯವನ್ನು ಶಾಂತಿ ನಗರದ ಜನಪ್ರಿಯ ಶಾಸಕರಾದ ಹ್ಯಾರಿಸ್ ರವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಕೆಂಪೇಗೌಡ ವೇದಿಕೆಯ ಅಧ್ಯಕ್ಷ ರಾದ ಶಿವಕುಮಾರ್, ವೆಂಕಟೇಶ್, ಅಬ್ಬಾಸ್ ,ಮಿರ್ಜಾ. ಮೊಹಮದ್ ಇಸ್ಮಾಯಿಲ್ ಉಪಸ್ಥಿತರಿದ್ದರು..


60 ಜನಕ್ಕೂ ಹೆಚ್ಚು ಕವಿ ಕವಯತ್ರಿಯರು ಆಗಮಿಸಿದ್ದರು
ಎಲ್ಲರೂ ವಿಶ್ವಮಾನವನಿಗೆ ಧನ್ಯತೆಯನ್ನು ಬಿಂಬಿಸುವಂತಹ ಕವನಗಳನ್ನು ವಾಚಿಸಿದರು
ಎಲೆಮರೆಕಾಯಿಯಂತೆ
ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ಸಾಧಕರನ್ನು ಗುರುತಿಸಿ ಸನ್ಮಾನಿಸಿದರು. ಇದು ಜಾಗೃತಿ ಟ್ರಸ್ಟ್ ನ ವಿಭಿನ್ನ ವಿಶೇಷತೆ.

ಪ್ರಕೃತಿ ಸೌಂದರ್ಯದ ಮಡಿಲಲ್ಲಿ
ಹಕ್ಕಿ ಪಕ್ಷಿಗಳ ಇಂಚರದಲ್ಲಿ
ಗಿಡ ಬಳ್ಳಿ ಮರಗಳ ಆಹ್ಲಾದಕರ ವಾತಾವರಣದಲ್ಲಿ
ಎಲ್ಲಾ ಕವಿ ಮಿತ್ರರ ಹಾಗೂ ಗುರು ಹಿರಿಯರ ಸಮಾಗಮದಲ್ಲಿ
ಸಹಬಾಳ್ವೆ ಸಹಮತ ಕನ್ನಡ ನಾಡು ನುಡಿ ಕುವೆಂಪು ಅವರ ತತ್ವಗಳನ್ನು ನೆನೆಯುತ್ತಾ ಕುವೆಂಪು ಜಯಂತಿಯ ಆಚರಣೆ ಅದ್ದೂರಿಯಾಗಿ ನಡೆಯಿತು.
ಸಮಾಜದಲ್ಲಿ ಎಲ್ಲಾ ಪ್ರತಿಭೆಗಳಿಗೆ ವೇದಿಕೆಗಳನ್ನು ಕಲ್ಪಿಸಿಕೊಟ್ಟು
ಯಶಸ್ಸಿನ ಪಥದಲ್ಲಿ ಸಾಗುತಿದೆ
ಈ ಜಾಗೃತಿ ಟ್ರಸ್ಟ್…..

ರಘುರಾಜ್ ಹೆಚ್.ಕೆ…9449553305..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!