Thursday, June 19, 2025
Google search engine
Homeರಾಜ್ಯTRANSFER:ಹಿರಿಯ IAS ಅಧಿಕಾರಿ ಮಣಿವಣ್ಣನ್' ಜೂತೆ ಮೂವರ IAS ಅಧಿಕಾರಿಗಳ ವರ್ಗಾವಣೆ..!!

TRANSFER:ಹಿರಿಯ IAS ಅಧಿಕಾರಿ ಮಣಿವಣ್ಣನ್’ ಜೂತೆ ಮೂವರ IAS ಅಧಿಕಾರಿಗಳ ವರ್ಗಾವಣೆ..!!

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು.ಹಿರಿಯ IAS ಅಧಿಕಾರಿ ಮಣಿವಣ್ಣನ್’ ಸೇರಿ ಮೂವರ ವರ್ಗಾವಣೆ IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.


ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಸಮಾಜ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದಂತ ಮೇಜರ್ ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಿ, ಅಲ್ವ ಸಂಖ್ಯಾತ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿದೆ.
ಬೆಂಗಳೂರಿನ ಬಿಬಿಎಂಪಿಯ ಸ್ಪೆಷಲ್ ಕಮೀಷನರ್ ಆಗಿದ್ದಂತ ಡಾ. ರಾಮ್ ಪ್ರಶಾಂತ್ ಮನೋಹರ್ ವಿ ಅವರನ್ನು ರಾಜ್ಯ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಬೆಳಗಾವಿ ವಿಭಾಗದ ಪ್ರಾದೇಶಿಕ ಕಮೀಷನರ್ ಆಗಿದ್ದಂತ ಹಿರೇಮಠ್ ಎಂ.ಜಿ ಅವರನ್ನು ಕೆಆರ್ ಐಡಿಎಲ್ ನ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ನೇಮಿಸಿದೆ….

ರಘುರಾಜ್ ಹೆಚ್.ಕೆ…9449553305…

RELATED ARTICLES

1 COMMENT

  1. Эта статья сочетает в себе как полезные, так и интересные сведения, которые обогатят ваше понимание насущных тем. Мы предлагаем практические советы и рекомендации, которые легко внедрить в повседневную жизнь. Узнайте, как улучшить свои навыки и обогатить свой опыт с помощью простых, но эффективных решений.
    Получить дополнительную информацию – https://nakroklinikatest.ru/

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!