Thursday, June 19, 2025
Google search engine
Homeರಾಜ್ಯSHIVAMOGGA BREAKING: ಸಂಸ್ಕೃತಿ ಇಲ್ಲದ ವ್ಯಕ್ತಿ ಮಾಜಿ ಸಿಎಂ ಸಿದ್ದರಾಮಯ್ಯ ಗೃಹ ಸಚಿವ ಆರಗ ಜ್ಞಾನೇಂದ್ರ...

SHIVAMOGGA BREAKING: ಸಂಸ್ಕೃತಿ ಇಲ್ಲದ ವ್ಯಕ್ತಿ ಮಾಜಿ ಸಿಎಂ ಸಿದ್ದರಾಮಯ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರ ವಾಗ್ದಾಳಿ..!!

ಶಿವಮೊಗ್ಗದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ..

ಮೈಸೂರಿನ ಸ್ಯಾಂಟ್ರೋ ರವಿ ಪ್ರಕರಣದ ವಿಚಾರ…

ಆತನನ್ನು ಬಂಧಿಸಿ ಆತನ ಮೇಲಿರುವ ಎಲ್ಲಾ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲು ಮೈಸೂರು ಕಮಿಷನರಿಗೆ ತಿಳಿಸಿದ್ದೇನೆ..

ಸ್ಯಾಂಟ್ರೋ ರವಿಯ ಹಿನ್ನೆಲೆ ಆತನ ಮೇಲೆ ಯಾರಾದರೂ ದೂರು ಕೊಟ್ಟಿದ್ದಾರೆ ವಿಚಾರಣೆ ನಡೆಸುವಂತೆ ಸೂಚನೆ ನೀಡಿದ್ದೇನೆ..

ಸ್ಯಾಂಟ್ರೋ ರವಿಯ ಮೇಲೆ ಈ ಹಿಂದೆ ಗುಂಡಾ ಕಾಯ್ದೆ ದಾಖಲು ಮಾಡಲಾಗಿತ್ತು..

ಈಗ ತಕ್ಷಣ ಆತನನ್ನು ಬಂಧಿಸಿ ಕ್ರಮ ಜರುಗಿಸಲು ಮೈಸೂರು ಆಯುಕ್ತರಿಗೆ ಸೂಚನೆ ನೀಡಲಾಗಿದೆ..

ಕುಮಾರ ಕೃಪ ಅತಿಥಿ ಗೃಹದಲ್ಲಿ ಸ್ಯಾಂಟ್ರೋ ರವಿಗೆ ಬಿಸಿ ಪಾಟೀಲರು ಅವಕಾಶ ಮಾಡಿಕೊಟ್ಟಿದ್ದಾರೆ ಎಂಬ ಎಚ್ ಡಿ ಕೆ ಆರೋಪದ ವಿಚಾರ..

ಸ್ಯಾಂಟ್ರೋ ರವಿ ಕಳೆದ 20 ವರ್ಷಗಳಿಂದ ಹಲವು ರಾಜಕಾರಣಿಗಳ ಜೊತೆ ಸಂಬಂಧ ಇಟ್ಟುಕೊಂಡಿದ್ದ ಎಂಬ ಮಾಹಿತಿ ಇದೆ..

ಹೆಚ್ ಡಿ ಕುಮಾರಸ್ವಾಮಿ ಅವರ ಜೊತೆಗೂ ಸ್ಯಾಂಟ್ರೋ ರವಿಯದು ಯಾವ ರೀತಿ ಸಂಬಂಧ ಇಟ್ಟುಕೊಂಡಿದ್ದ ಎಂಬುದರ ಬಗ್ಗೆ ಯೋಚನೆ ಮಾಡಬೇಕಿದೆ

ಎಚ್ಡಿಕೆಗೆ ಮಾತ್ರ ಆಡಿಯೋ ಫೋಟೋ ಹೇಗೆ ಸಿಗುತ್ತದೆ ಎಂಬ ಬಗ್ಗೆ ಯೋಚಿಸಬೇಕಿದೆ..

ಸ್ಯಾಂಟ್ರೋ ರವಿಯ ವಿರುದ್ಧದ ತನಿಖೆಗೆ ಹೆಚ್‌ಡಿಕೆ ಅಗತ್ಯ ಮಾಹಿತಿ ನೀಡಿ ಸಹಕರಿಸಲಿ..

ಸ್ಯಾಂಟ್ರೋ ರವಿಯ ಅಪರಾಧ ತನಿಖೆಯಲ್ಲಿ ಸಾಬೀತಾದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ

ಸಂಪುಟ ವಿಸ್ತರಣೆ ವಿಚಾರ ನನಗೆ ಯಾವ ಮಾಹಿತಿ ಗೊತ್ತಿಲ್ಲ ಅದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು..

ಮಾಜಿ ಸಿಎಂ ಬಿಎಸ್ ವೈ ಈ ಬಗ್ಗೆ ಹೇಳಿದ್ದಾರೆ ಎಂಬ ವಿಚಾರ ಅವರು ಹಿರಿಯರು ಅವರಿಗೆ ಮಾಹಿತಿ ಇರಬಹುದು..

ಮುರುಗೇಶ್ ನಿರಾಣಿ ಮತ್ತು ಯತ್ನಾಳ್ ಸಿಡಿ ವಿಚಾರದ ವಾಗ್ದಾಳಿ ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಪ್ರತಿಕ್ರಿಯೆ ನೀಡಲ್ಲ..

ಆರ್ ಎಸ್ ಎಸ್ ಕುರಿತು ಸಿದ್ದರಾಮಯ್ಯ ಹೇಳಿಕೆ ವಿಚಾರ..

ಮಾಜಿ ಸಿಎಂ ಸಿದ್ದರಾಮಯ್ಯ ಕರ್ನಾಟಕ ರಾಜಕಾರಣದ ಅಂತಸ್ತನ್ನು ಕಡಿಮೆ ಮಾಡುತ್ತಿದ್ದಾರೆ..

ಯಾವುದಕ್ಕೂ ಬೆಲೆ ಇಲ್ಲದಂತೆ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ..

ಸಿಎಂ ಆಗಿದ್ದ ವ್ಯಕ್ತಿ ಕೀಳು ಮಟ್ಟದ ರಾಜಕಾರಣಕ್ಕೆ ಇಳಿಯುತ್ತಿದ್ದಾರೆ ಇದನ್ನು ಜನ ವಿವೇಚನೆ ಮಾಡಬೇಕಿದೆ..

ಯಾವ ರೀತಿ ಮಾತನಾಡಬೇಕು ಎಂಬ ಸಂಸ್ಕೃತಿಯೇ ಇಲ್ಲದ ವ್ಯಕ್ತಿ ಮಾಜಿ ಸಿಎಂ ಸಿದ್ದರಾಮಯ್ಯ..

ಆರ್ ಎಸ್ ಎಸ್ ಬಗ್ಗೆ ಟೀಕೆ ಮಾಡುವುದು ಅಲ್ಪಸಂಖ್ಯಾತರ ವೋಟಿಗಾಗಿ ಗಿಂಜೋದು

ಆರ್ ಎಸ್ ಎಸ್ ಮತ್ತು ಬಿಜೆಪಿ ತೆಗೆದರೆ ಒಂದು ಕೋಮಿನ ವೋಟು ಭದ್ರವಾಗಿದೆ ಎನ್ನುವ ಉದ್ದೇಶದಿಂದ ಮಾತನಾಡುತ್ತಾರೆ..

ತೀರ್ಥಹಳ್ಳಿ ಪಟ್ಟಣಕ್ಕೆ ಆನೆ ಬಂದ ವಿಚಾರ..

ಭದ್ರಾ ಅಭಯಾರಣ್ಯದಿಂದ ಆನೆ ತೀರ್ಥಹಳ್ಳಿಗೆ ಬಂದಿದೆ ಇದನ್ನ ನಿಯಂತ್ರಣ ಮಾಡಲು ಅರಣ್ಯ ಇಲಾಖೆಯವರಿಗೆ ಸೂಚನೆ ನೀಡಿದ್ದೇನೆ..

ಅರಣ್ಯ ವ್ಯಾಪ್ತಿಯಲ್ಲಿ ಆನೆಯನ್ನು ಹಿಡಿಯಲು ಕಷ್ಟವಿದ್ದು ಜಮೀನಿನ ಗದ್ದೆ ಪ್ರದೇಶಗಳಲ್ಲಿ ಆನೆ ಬಂದಾಗ ಹಿಡಿಯಲು ಸುಲಭವಾಗಿರುತ್ತದೆ..

ಆನೆ ವಿಷಯದಲ್ಲಿ ಯಾರು ಆತಂಕ ಪಡಬೇಕಾಗಿಲ್ಲ

ರಘುರಾಜ್ ಹೆಚ್.ಕೆ..9449553305…

RELATED ARTICLES

1 COMMENT

  1. Эта информационная заметка предлагает лаконичное и четкое освещение актуальных вопросов. Здесь вы найдете ключевые факты и основную информацию по теме, которые помогут вам сформировать собственное мнение и повысить уровень осведомленности.
    Узнать больше – https://nakroklinikatest.ru/

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!