
ಚಿತ್ರದುರ್ಗ : ರಾಜ್ಯ ಕಾಂಗ್ರೆಸ್ ಪಕ್ಷದ ರಾಜ್ಯ ಸಹಕಾರ ವಿಭಾಗದ ಸಂಚಾಲಕರು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ 2023 ಅಭ್ಯರ್ಥಿ ಆಕಾಂಕ್ಷಿ ಡಾ/ ಆರ್ ಎಂ ಮಂಜುನಾಥ ಗೌಡ ಅವರ ನೇತೃತ್ವದಲ್ಲಿ ಚಿತ್ರದುರ್ಗಕ್ಕೆ ಇಂದು ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಐಕ್ಯತಾ ಸಮಾವೇಶಕ್ಕೆ ಸಾವಿರಾರು ಕಾರ್ಯಕರ್ತರು ತೆರಳಿದರು…
ರಘುರಾಜ್ ಹೆಚ್.ಕೆ..9449553305..