Home ರಾಜ್ಯಆಕಳು ಮೈ ತೊಳೆಸಲು ಹೋದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ..!!

ಆಕಳು ಮೈ ತೊಳೆಸಲು ಹೋದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ..!!

by EDITOR NEWS WARRIORS
0 comments

ಸೊರಬ : ಆಕಳು ಮೈ ತೊಳೆಸಲು ಹೋದ ಯುವಕ ಕೆರೆಯಲ್ಲಿ ಮುಳುಗಿ ಸಾವನಪ್ಪಿದ ಘಟನೆ ಸೊರಬ ತಾಲ್ಲೂಕಿನ ಕುಪ್ಪಗಡ್ಡೆ ಸಮೀಪ ನಡೆದಿದೆ.

ಬುಧವಾರ ಕುಪ್ಪಗಡ್ಡೆ ಸಮೀಪದ ದೊಡ್ಡಕೆರೆಗೆ ತಮ್ಮ ಮನೆಯ ಆಕಳನ್ನು ಮೈತೊಳೆಸಲೆಂದು ಉಮೇಶ್ ಕೆರೆಗೆ ಹೊಗಿದ್ದಾನೆ.ಆದರೆ ಆಕಳು ಹಗ್ಗದ ಸಮೇತವಾಗಿ ಉಮೇಶ ನನ್ನು ಎಳೆದುಕೊಂಡು‌ ಹೊದ ಪರಿಣಾಮ ನೀರಿನಲ್ಲಿ ಮುಳುಗಿ‌ ಸಾವನಪ್ಪಿದ್ದಾನೆ..

ಅಗ್ನಿಶಾಮಕ ದಳದ ಸಿಬ್ಬಂದಿಗಳು ಎರಡು ಗಂಟೆಗಳ ಕಾಲ ಗ್ರಾಪಲ್ ಮೂಲಕ ಹುಡುಕಾಟ ನಡೆಸಿ ಶವವನ್ನು ಮೆಲಕ್ಕೆತ್ತಿದ್ದಾರೆ..ಯುವಕನ ಮೃತದೇಹವನ್ನು ಪೊಲಿಸರ ಸಮ್ಮುಖದಲ್ಲಿ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ..ಈ ಕುರಿತು ಸೊರಬ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

ಓಂಕಾರ್ ‌‌ಎಸ್ ,ವಿ ತಾಳಗುಪ್ಪ….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...