
ಸಾಗರ : ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ಚಾಪು ಮೂಡಿಸಿ ಉನ್ನತ ಸ್ಥಾನಕ್ಕೆ ಸಹಕಾರಿ ಕ್ಷೇತ್ರವನ್ನು ತೆಗೆದುಕೊಂಡು ಹೋಗಿ ಯಶಸ್ವಿಯಾಗಿ ರಾಜಕೀಯ ಕ್ಷೇತ್ರದಲ್ಲಿ 1999 ರಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿ ಮಾಜಿ ಶಾಸಕರಾದ ಕಾಗೋಡು ತಿಮ್ಮಪ್ಪನವರ ವಿರುದ್ಧ ಜಯಭೇರಿ ಬಾರಿಸಿದರು. ಹಲವು ವರ್ಷಗಳಿಂದ ವಯೂಸಹಜ ಕಾಯಿಲೆಯಿಂದ ಬಳಲುತ್ತಿದ್ದ 94 ವರ್ಷದ ಲೆಫ್ಟಿನೆಂಟ್ ತಿಮ್ಮಪ್ಪ ಹೆಗಡೆ ಇಂದು ವಿಧಿವಶರಾಗಿದ್ದಾರೆ ….
ಸತೀಶ್ ಸಾಗರ…