
ಶಿವಮೊಗ್ಗ: ಗಣರಾಜ್ಯೋತ್ಸವ ದಿನವಾದ ಇಂದು ಶಿವಮೊಗ್ಗ ಜಿಲ್ಲೆಯ ರಕ್ಷಣಾಧಿಕಾರಿಗಳಾದ ಮಿಥುನ್ ಕುಮಾರ್ ಜಿ.ಕೆ. ಐಪಿಎಸ್, ರವರು ಜಿಲ್ಲಾ ಪೊಲೀಸ್ ಕಛೇರಿ ಶಿವಮೊಗ್ಗದಲ್ಲಿ ದ್ವಜಾರೋಹಣ ನೆರವೇರಿಸಿ, ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳಿಗೆ ಗಣರಾಜ್ಯೋತ್ಸವದ ಶುಭಾಷಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿ ಮತ್ತು ಡಿಎಆರ್ ಶಿವಮೊಗ್ಗ ಘಟಕದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂಧಿಗಳಿಗೆ ಪ್ರಶಂಸನಾ ಪತ್ರವನ್ನು ನೀಡಿ ಗೌರವಿಸಿದರು..
ಈ ವೇಳೆ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಬಾಲರಾಜ್, ಡಿವೈಎಸ್.ಪಿ ಶಿವಮೊಗ್ಗ – ಎ ಉಪ ವಿಭಾಗ, ಪ್ರಭು ಡಿ.ಟಿ. ಡಿವೈಎಸ್.ಪಿ ಡಿಸಿಆರ್.ಬಿ, ಕೃಷ್ಣಮೂರ್ತಿ ಟಿ.ಪಿ, ಡಿವೈಎಸ್.ಪಿ ಡಿಎಆರ್, ಶಿವಮೊಗ್ಗ, ಸುರೇಶ್ ನಾಯಕ್, ಡಿವೈಎಸ್.ಪಿ ಶಿವಮೊಗ್ಗ – ಬಿ ಉಪ ವಿಭಾಗ ಹಾಗೂ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಹಾಗೂ ಪೊಲೀಸ್ ಮತ್ತು ಲಿಪಿಖ ಸಿಬ್ಬಂಧಿಗಳು ಹಾಜರಿದ್ದರು.
ರಘುರಾಜ್ ಹೆಚ್.ಕೆ..9449553305…