Wednesday, April 30, 2025
Google search engine
Homeರಾಜ್ಯಜಯ ಕರ್ನಾಟಕ ಸಂಘಟನೆಯ ವತಿಯಿಂದ ಅನಾಥ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ !!

ಜಯ ಕರ್ನಾಟಕ ಸಂಘಟನೆಯ ವತಿಯಿಂದ ಅನಾಥ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ !!

ಜಯಕರ್ನಾಟಕ ಸಂಘಟನೆಯ ಪ್ರಧಾನ ಕಚೇರಿ ಮಲ್ಲೇಶ್ವರಂನಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ದಿವಂಗತ ಮುತ್ತಪ್ಪ ರೈ ಅವರ ಮಗ ರಿಕ್ಕಿ ರೈ ಅವರ ಸಹಯೋಗದೊಂದಿಗೆ ರಾಜ್ಯದ ಅನಾಥ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರಾದ ಬಿ ,ಎನ್ ಜಗದೀಶ್ ರವರು ಜಯಕರ್ನಾಟಕ ಸಂಘಟನೆಯ ವತಿಯಿಂದ ಫಲಾನುಭವಿ ಮಕ್ಕಳಿಗೆ ಅವರ ಭವಿಷ್ಯ ಉಜ್ವಲವಾಗಿರಲಿ ಎಂದು ಹರಿಸಿದರು . ಮಾತನಾಡುವ ಸಮಯದಲ್ಲಿ ಮುತ್ತಪ್ಪ ರೈಯವರ ನೆನೆದು ಗದ್ಗದಿತರಾದ ಜಗದೀಶ್ ಬಿ, ಎನ್ ರವರು ಮುತ್ತಪ್ಪ ರೈ ರವರು ಎಲ್ಲ ಜಯಕರ್ನಾಟಕ ಸಂಘಟನೆಯ ಪದಾಧಿಕಾರಿಗಳಿಗೆ ತಮ್ಮ ಮಾತೃ ಹೃದಯವನ್ನು ದಾನ ಮಾಡಿದ್ದಾರೆ ಹಾಗಾಗಿ ಜಯಕರ್ನಾಟಕ ಸಂಘಟನೆಯ ಎಲ್ಲ ಪದಾಧಿಕಾರಿಗಳು ತಮ್ಮ ಸುತ್ತಮುತ್ತಲಿರುವ ನೊಂದವರಿಗೆ ಸಹಾಯ ಮಾಡುತ್ತಲೇ ಬಂದಿದ್ದಾರೆ . ಮುತ್ತಪ್ಪ ರೈ ಅವರ ಮಗನಾದ ರಿಕ್ಕಿ ರೈ ರವರು ಜಯಕರ್ನಾಟಕ ಸಂಘಟನೆ ಬೆನ್ನುಲುಬಾಗಿದ್ದು ಅವರ ನೇತೃತ್ವದಲ್ಲಿ ಇನ್ನೂ ಹೆಚ್ಚು ಹೆಚ್ಚು ಇಂಥ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ರಿಕ್ಕಿ ರೈ ಅವರು ಬಡವರ ಕಷ್ಟಗಳು ನನಗೆ ಅರಿವಿದೆ ಹಾಗಾಗಿ ತಂದೆಯವರ ದಾರಿಯಲ್ಲಿ ಇನ್ನೂ ಹೆಚ್ಚೆಚ್ಚು ಜನರಿಗೆ ನಾನು ಸಹಾಯ ಮಾಡುತ್ತೇನೆ ಆಗ ಮಾತ್ರ ನಮ್ಮ ತಂದೆಯವರ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಮಾತನಾಡಿದ ಜಯ ಕರ್ನಾಟಕ ಸಂಘಟನೆಯ ವಕೀಲರ ಘಟಕದ ನಾರಾಯಣಸ್ವಾಮಿ ಅವರು ಸಂಸ್ಥಾಪಕರ ಮಗನಾದ ರಿಕ್ಕಿ ರೈ ಯವರ ನೇತೃತ್ವದಲ್ಲಿ ಸಂಘಟನೆ ಇನ್ನೂ ಬೆಳೆಯಲಿದೆ ಎಂದು ಹೇಳಿದರು …..

ವರದಿ… ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...