Thursday, June 19, 2025
Google search engine
Homeರಾಜ್ಯAccused of caste abuse:ಸಾಗರ ಮಾರಿಕಾಂಬಾ ಸಮಿತಿ ಅಧ್ಯಕ್ಷರಾದ ನಾಗೇಂದ್ರ ವಿರುದ್ಧ ಪ್ರತಿಭಟನೆಯ ಬಿಸಿ..!!

Accused of caste abuse:ಸಾಗರ ಮಾರಿಕಾಂಬಾ ಸಮಿತಿ ಅಧ್ಯಕ್ಷರಾದ ನಾಗೇಂದ್ರ ವಿರುದ್ಧ ಪ್ರತಿಭಟನೆಯ ಬಿಸಿ..!!

ಸಾಗರ : ನಾಮದೇವ ಸಿಂಪಿ ಸಮಾಜದವರು ಸಾಗರದ ಮಾರಿಕಾಂಬಾ ಸಮಿತಿ ಅಧ್ಯಕ್ಷರಾದ ನಾಗೇಂದ್ರ ವಿರುದ್ಧ ” ನ್ಯಾಯ ಬೇಕೇ ಬೇಕು ” ಎಂದು ಪ್ರತಿಭಟನೆ ಮಾಡುತ್ತಿದ್ದಾರೆ…

ಸಾಗರ ಮಾರಿಕಾಂಬಾ ಸಮಿತಿಯ ಅಧ್ಯಕ್ಷರಾದ ನಾಗೇಂದ್ರ ರವರಿಂದ ನಾಮದೇವ ಸಿಂಪಿ ಸಮಾಜದವರಿಗೆ ಅವಮಾನ ಎಂದು ಗಂಭೀರ ಆರೋಪ

ಕೆಲ ಸಮಾಜ ಭಾಂದವರಿಗೆ ಗೌರವ ಸಲ್ಲಿಸುವುದೇ ಮರೆತರೇ ಸಾಗರ ಮಾರಿಕಾಂಬಾ ಸಮಿತಿ…….?!

ನಾಮದೇವ ಸಿಂಪಿ ಸಮಾಜದವರ ಕೆಂಗಣ್ಣಿಗೆ ಗುರಿಯಾದ ಸಾಗರ ಮಾರಿಕಾಂಬಾ ಸಮಿತಿ ಅಧ್ಯಕ್ಷರಾದ ನಾಗೇಂದ್ರ

ಸಾಗರ ಮಾರಿಕಾಂಬಾ ಸಮಿತಿ ಅಧ್ಯಕ್ಷರಾದ ನಾಗೇಂದ್ರ ರವರು ಹಿಟ್ಲರ್ ಆದರೇ ಗಂಭೀರ ಆರೋಪದತ್ತ ಸಾಗರೀಕರು…..?!

ಓಂಕಾರ್ ಎಸ್ ವಿ ತಾಳಗುಪ್ಪ….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!