Saturday, June 21, 2025
Google search engine
Homeರಾಜ್ಯShivratri celebration in Dargah is this possible..?!ಕಲಬುರಗಿ ಪಟ್ಟಣದ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಕೋರ್ಟ್...

Shivratri celebration in Dargah is this possible..?!ಕಲಬುರಗಿ ಪಟ್ಟಣದ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಕೋರ್ಟ್ ಅನುಮತಿ ಸ್ಥಳಕ್ಕೆ ಖುದ್ದು ಎಡಿಜಿಪಿ ಅಲೋಕ್ ಕುಮಾರ್ ಬೇಟಿ..!! ಕುತೂಹಲ ಕೆರಳಿಸಿದ ದರ್ಗಾ ಶಿವರಾತ್ರಿ..!! ಕಳೆದ ವರ್ಷದಂತೆ ಈ ವರ್ಷ ಆಗದಿರಲಿ..!!!

ಕಲಬುರಗಿ : ನಗರದ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ ಇಂದು ಪಟ್ಟಣಕ್ಕೆ ಖುದ್ದು ಎಡಿಜಿಪಿ ಅಲೋಕ್ ಕುಮಾರ್( ADGP Alok Kumar) ಭೇಟಿ ನೀಡಿ ಭದ್ರತೆ ಪರಿಶೀಲಿಸಿದ್ದಾರೆ ಹಾಗೂ ತಮ್ಮ ಸಿಬ್ಬಂದಿಗಳಿಗೆ ಕಟ್ಟೆಚ್ಚರ ವಹಿಸುವಂತೆ ಎಚ್ಚರಿಕೆ ನೀಡಿದ್ದಾರೆ…


ಆಳಂದ ಪಟ್ಟಣದಲ್ಲಿರುವ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಕೋರ್ಟ್ ಅನುಮತಿ ನೀಡಿದೆ. ಹೀಗಾಗಿ ಇಂದು ದರ್ಗಾದಲ್ಲಿರೋ ರಾಘವ ಚೈತನ್ಯ ಶಿವಲಿಂಗಕ್ಕೆ ಶಿವರಾತ್ರಿ ಹಬ್ಬದ ದಿನ ಪೂಜೆ ಪುನಸ್ಕಾರ ನಡೆಸಲಾಗುತ್ತದೆ. ಇಷ್ಟೇ ಅಲ್ಲದೇ ಕಲಬುರಗಿ ನಗರದ ರಾಮಮಂದಿರದಲ್ಲಿ ಹೋಮ, ಹವನ ಮತ್ತು ಶಿವಮಾಲೆಯನ್ನು ಧರಿಸುವ ಪ್ರಕ್ರಿಯೆ ಚುರುಕುಗೊಂಡಿದೆ. ಅದೇ ವೇಳೆ ದರ್ಗಾದಲ್ಲಿ ಉರೂಸ್ ನಡೆಸಲಿದ್ದು ಮತ್ತೊಂದು ಕುತೂಹಲಕ್ಕೆ ಕಾರಣವಾಗಿದ್ದು.

ಕಳೆದ ವರ್ಷದಂತೆ ಈ ವರ್ಷ ಆಗದಿರಲಿ :

ಕಳೆದ ವರ್ಷ ಶಿವರಾತ್ರಿಯಂದು ಪೂಜೆ ಸಮಯದಲ್ಲಿ ದೊಡ್ಡ ಮಟ್ಟದ ಘರ್ಷಣೆ ನಡೆದಿತ್ತು ಈ ಕಾರಣದಿಂದಾಗಿ ಇಂದು ಕಲಬುರಗಿ ದರ್ಗಾ ಸುತ್ತಮುತ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ವಹಿಸಲಾಗಿದ್ದು. ಖುದ್ದು ಎಡಿಜಿಪಿ ಅಲೋಕ್ ಕುಮಾರ್ ಭದ್ರತೆ ಪರಿಶೀಲನೆ ನಡೆಸಲಿದ್ದಾರೆ. ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದ್ದು, ಪೊಲೀಸರ ಪಥಸಂಚಲನ ಜತೆಗೆ ಬಿಗಿ ಬಂದೋಬಸ್ತ್ ಕೈಗೊಳ್ಳುತ್ತಿದ್ದಾರೆ.

ರಘುರಾಜ್ ಹೆಚ್. ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!