Sunday, June 15, 2025
Google search engine
Homeರಾಜ್ಯಶಿವಮೊಗ್ಗ ನಗರ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್,ಕೆ ರಾಘವೇಂದ್ರ ಅವರಿಂದ ಮಾಜಿ ಮುಖ್ಯಮಂತ್ರಿ ಬಿ,ಎಸ್ ಯಡಿಯೂರಪ್ಪ,...

ಶಿವಮೊಗ್ಗ ನಗರ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್,ಕೆ ರಾಘವೇಂದ್ರ ಅವರಿಂದ ಮಾಜಿ ಮುಖ್ಯಮಂತ್ರಿ ಬಿ,ಎಸ್ ಯಡಿಯೂರಪ್ಪ, ಮತ್ತು ಸಂಸದರಾದ ಬಿ,ವೈ ರಾಘವೇಂದ್ರ ಅವರಿಗೆ ಅಭಿನಂದನೆಗಳು….

ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಮತ್ತು ನಿಗಮಕ್ಕೆ 500 ಕೋಟಿ ಹಣ ಮಂಜೂರು ಮಾಡಿದ ಮಾಜಿ ಮುಖ್ಯಮಂತ್ರಿಗಳಾದ ಬಿ,ಎಸ್ ಯಡಿಯೂರಪ್ಪ ನವರಿಗೆ ಹಾಗೂ ಜಿಲ್ಲೆಯ ಒಕ್ಕಲಿಗರಿಗೆ ಅನುಕೂಲವಾಗಲೆಂದು ಕೆಂಪೇಗೌಡ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘಕ್ಕೆ ಸಮುದಾಯ ಭವನ ನಿರ್ಮಾಣಕ್ಕಾಗಿ 1.5 ರೂ,ಗಳ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಿ ಒಕ್ಕಲಿಗರ ಶ್ರೇಯಅಭಿವೃದ್ಧಿಗೆ ಸದಾ ಸ್ಪಂದಿಸುವ ಸಂಸದರಾದ ಬಿ,ವೈ ರಾಘವೇಂದ್ರ ಅವರಿಗೆ ಶಿವಮೊಗ್ಗ ನಗರ ಒಕ್ಕಲಿಗರ ಸಂಘದ ವತಿಯಿಂದ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಹಾಗೂ ಆಗಸ್ಟ್ 16ರಂದು ಯುವಕರ ಕಣ್ಮಣಿ ಸದಾ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುವ ಯುವ ಸಂಸದರಾದ ಬಿ,ವೈ ರಾಘವೇಂದ್ರ ರವರಿಗೆ 48ನೇ ವರ್ಷದ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಸಮುದಾಯ ಭವನ ನಿರ್ಮಾಣಕ್ಕೆ ಸಂಸದರಲ್ಲಿ ಮನವಿ ಮಾಡಿದ ಕೆಂಪೇಗೌಡ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು ಮತ್ತು ಎಲ್ಲಾ ಪದಾಧಿಕಾರಿಗಳಿಗೂ ಸಂಘದ ಅಧ್ಯಕ್ಷರಾದ ಎಸ್, ಕೆ ರಾಘವೇಂದ್ರ ರವರು ಪತ್ರಿಕೆ ಪ್ರಕಟಣೆ ನೀಡುವುದರ ಮೂಲಕ ವಂದನೆಗಳನ್ನು ಸಲ್ಲಿಸಿದ್ದಾರೆ….

ವರದಿ.. ರಘುರಾಜ್ ಹೆಚ್. ಕೆ..

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/78928308999…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!