Saturday, June 21, 2025
Google search engine
Homeರಾಜ್ಯArrest of robbers: ವಿನೋಬನಗರ ಪೊಲೀಸ್ ಠಾಣೆ ಪಿಎಸ್ಐ ಟಿ.ಡಿ ಸಾಗರಕರ್ ಮತ್ತು ಸಿಬ್ಬಂದಿಗಳಿಂದ ಯಶಸ್ವಿ...

Arrest of robbers: ವಿನೋಬನಗರ ಪೊಲೀಸ್ ಠಾಣೆ ಪಿಎಸ್ಐ ಟಿ.ಡಿ ಸಾಗರಕರ್ ಮತ್ತು ಸಿಬ್ಬಂದಿಗಳಿಂದ ಯಶಸ್ವಿ ಕಾರ್ಯಾಚರಣೆ ದರೋಡೆ ಮಾಡಲು ಹೊಂಚು ಹಾಕುತ್ತಿದ್ದವರ ಬಂಧನ..!!

ಶಿವಮೊಗ್ಗ : ನಗರದಲ್ಲಿ ‌ಇಂದು ಬೆಳಗ್ಗೆ ಟಿ.ಡಿ ಸಾಗರಕರ್, ಪಿ.ಎಸ್.ಐ ವಿನೋಬನಗರ ಪೊಲೀಸ್ ಠಾಣೆ ರವರು ತಮ್ಮ ಠಾಣಾ ಸಿಬ್ಬಂದಿಗಳೊಂದಿಗೆ ಠಾಣಾ ವ್ಯಾಪ್ತಿಯಲ್ಲಿ ಗಸ್ತಿನಲ್ಲಿದ್ದಾಗ ಬಸವನಗಂಗೂರು ತುಂಗಾ ಚಾನಲ್ ಬಳಿ ಅಪರಿಚಿತ ವ್ಯಕ್ತಿಗಳು ಅಪಾಯಕರ ಆಯುಧಗಳನ್ನು ಹಿಡಿದುಕೊಂಡು ರಸ್ತೆಯಲ್ಲಿ ಹೋಗಿ ಬರುವ ಜನರನ್ನು ಹೆದರಿಸಿ ದರೋಡೆ ಮಾಡಲು ಹೊಂಚು ಹಾಕುತ್ತಿದ್ದಾರೆಂದು ಬಂದ ಖಚಿತ ಮಾಹಿತಿಯ ಮೇರೆಗೆ, ಕೂಡಲೇ ಸ್ಥಳಕ್ಕೆ ಹೋಗಿ ದರೋಡೆ ಮಾಡಲು ಹೊಂಚು ಹಾಕುತ್ತಿದ್ದ

1) ಅನಿಲ್ ಕುಮಾರ್, 42 ವರ್ಷ, ಬೊಮ್ಮನಕಟ್ಟೆ, ಶಿವಮೊಗ್ಗ, 2) ಶಿವಾನಾಯ್ಕ್, 34 ವರ್ಷ ಕೋಹಳ್ಳಿ ತಾಂಡ ಶಿವಮೊಗ್ಗ, 3) ಶಿವಕುಮಾರ.ಟಿ, 45 ವರ್ಷ, ಆಯನೂರು, ಶಿವಮೊಗ್ಗ ಮತ್ತು 4) ಖಲೀಮ್, 30 ವರ್ಷ, ಸಿರಿಗೆರೆ ಗ್ರಾಮ ಶಿವಮೊಗ್ಗ ರವರುಗಳನ್ನು ವಶಕ್ಕೆ ಪಡೆದು, ಸದರಿಯವರ ವಶದಿಂದ ಅಪಾಯಕರ ಆಯುಧಗಳನ್ನು ಅಮಾನತ್ತು ಪಡಿಸಿಕೊಂಡು, ಅವರ ವಿರುದ್ಧ ಗುನ್ನೆ ಸಂಖ್ಯೆ 0032/2023 ಕಲಂ 399, 402 ಐ.ಪಿ.ಸಿ ರೀತ್ಯಾ ಪ್ರಕರಣ ದಾಖಲಿಸಿ ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ…

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!