Friday, June 20, 2025
Google search engine
Homeರಾಜ್ಯNEWS WARRIORS EXCLUSIVE NEWS : ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯರಿಗೆ ವೈದ್ಯಕೀಯ ವೆಚ್ಚಕ್ಕೆ ಇಲ್ಲ...

NEWS WARRIORS EXCLUSIVE NEWS : ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯರಿಗೆ ವೈದ್ಯಕೀಯ ವೆಚ್ಚಕ್ಕೆ ಇಲ್ಲ ಅನುಮತಿ..!!ಆಮ್ ಆದ್ಮಿ ಪಾರ್ಟಿಯಿಂದ ಜನ ಜಾಗೃತಿ..!!

ಶಿವಮೊಗ್ಗ: ಮಹಾನಗರ ಪಾಲಿಕೆಯಲ್ಲಿ ಕಳೆದ ಹತ್ತಾರು ವರ್ಷಗಳಿಂದ ಪಾಲಿಕೆಯ ಸದಸ್ಯರುಗಳು ತಾವೇ ಸರ್ವಾನುಮತದಿಂದ ತೀರ್ಮಾನ ತೆಗೆದುಕೊಂಡು ಆಡಿಟ್ ನಲ್ಲಿ ಅಬ್ಜೆಕ್ಷನ್ ಬಂದರೆ ಹಣವನ್ನು ಪುನಃ ನೀಡುವುದಾಗಿ ಒಪ್ಪಿಕೊಂಡು ತಮ್ಮ ವೈಯಕ್ತಿಕ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ಪಾವತಿಸಿಕೊಂಡಿದ್ದಾರೆ.

ಆದರೆ ಮುನ್ಸಿಪಾಲ್ ಆಕ್ಟ್ನನಲ್ಲಿ ಪಾಲಿಕೆಯ ಸದಸ್ಯರುಗಳಿಗೆ ತಮ್ಮ ವೈದ್ಯಕೀಯ ಚಿಕಿತ್ಸೆ ವೆಚ್ಚವನ್ನು ಬರಿಸಿಕೊಳ್ಳಬೇಕು ಎನ್ನುವ ಯಾವುದೇ ಆದೇಶವಿಲ್ಲ ಹಾಗೆ ಸರ್ಕಾರದಿಂದ ಕೂಡ ಯಾವುದೇ ಆದೇಶ ಇರುವುದಿಲ್ಲ. ಆದರೂ ಇವರು ಸಾರ್ವಜನಿಕ ತೆರಿಗೆ ಹಣದಲ್ಲಿ ಈ ತರಹ ತಮ್ಮ ವೈಯಕ್ತಿಕ ವೈದ್ಯಕೀಯ ಚಿಕಿತ್ಸೆ ವೆಚ್ಚವನ್ನು ಪಾವತಿಸಿಕೊಳ್ಳುತ್ತಿರುವುದು ಕಾನೂನು ಬಾಹಿರ ಕೃತ್ಯವಾಗಿದ್ದು ಇದು ಖಂಡನೀಯವಾಗಿದೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ…

ಇದರ ಬಗ್ಗೆ ನ್ಯೂಸ್ ವಾರಿಯರ್ಸ್ ಪತ್ರಿಕೆ ತನಿಖಾ ವರದಿಯ ರೂಪದಲ್ಲಿ ವರದಿಯನ್ನು ಪ್ರಕಟಿಸಿತ್ತು ನ್ಯೂಸ್ ವಾರಿಯರ್ಸ್ ಪತ್ರಿಕೆ ಜೊತೆ ಮಾತನಾಡಿದ ಮಹಾನಗರ ಪಾಲಿಕೆಯ ಆಯುಕ್ತರಾದ ಮಾಯಣ್ಣ ಗೌಡ ಅವರು ಇದು ಕಾನೂನು ಬಾಹಿರ ಕೃತ್ಯವಾಗಿದ್ದು ಸರ್ಕಾರದಿಂದ ಯಾವುದೇ ಆದೇಶವಿಲ್ಲ ಹಾಗೂ ಮುನ್ಸಿಪಾಲ್ ಆಕ್ಟ್ನನಲ್ಲಿ ಇದಕ್ಕೆ ಯಾವುದೇ ರೀತಿಯ ರೆಗ್ಯುಲೇಷನ್ ಪಾಸ್ ಆಗಿಲ್ಲ ಆದ್ದರಿಂದ ನಾನು ಸರ್ಕಾರಕ್ಕೆ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ ಎಂದು ತಿಳಿಸಿದರು….

ಪತ್ರಿಕೆ ವರದಿಯ ನಂತರ ಆಮ್ ಆದ್ಮಿ ಪಾರ್ಟಿ ಇಂದು ಇದೆ ವಿಷಯವಾಗಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಕೂಡಲೇ ಇದು ಇಲ್ಲಿಗೆ ನಿಲ್ಲಬೇಕು. ಹಾಗೂ ಇಲ್ಲಿಯವರೆಗೆ ಇವರು ಬರಿಸಿಕೊಂಡಿರುವ ಚಿಕಿತ್ಸೆ ವೆಚ್ಚವನ್ನು ಮರುಪಾವತಿಸಿಕೊಳ್ಳಬೇಕು ಹಾಗೂ ಅಂತ ಸದಸ್ಯರ ವಿರುದ್ಧ ಮುಖದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊತ್ತಿಕೊಳ್ಳಬೇಕು ಎಂದು ಆಗ್ರಹಿಸಿ ಜನಜಾಗೃತಿ ಮಾಡುವುದರ ಮೂಲಕ ಪ್ರತಿಭಟನೆ ನಡೆಸಿದರು. ಒಂದು ವೇಳೆ ಇದು ಆಗದಿದ್ದರೆ ಮಹಾನಗರ ಪಾಲಿಕೆಯಲ್ಲಿ ತೀವ್ರ ಹೋರಾಟ ಮಾಡುವುದಾಗಿ ಎಚ್ಚರಿಕೆಯನ್ನು ನೀಡಿದ್ದಾರೆ….

ರಘುರಾಜ್ ಹೆಚ್.ಕೆ..9449553305…

RELATED ARTICLES

1 COMMENT

  1. Эта информационная заметка содержит увлекательные сведения, которые могут вас удивить! Мы собрали интересные факты, которые сделают вашу жизнь ярче и полнее. Узнайте нечто новое о привычных аспектах повседневности и откройте для себя удивительный мир информации.
    Подробнее – https://nakroklinikatest.ru/

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!