Friday, June 20, 2025
Google search engine
Homeರಾಜ್ಯKimmane and Rmm ರಾಜಕೀಯ ಕಡುವೈರಿಗಳು ಒಂದಾದ್ರು ಪಿಡಿಒ ವಿರುದ್ಧ ಪ್ರತಿಭಟನೆಗೆ ಮುಂದಾದ್ರೂ..!! ಬಿಜೆಪಿ ನಾಯಕರಲ್ಲಿ...

Kimmane and Rmm ರಾಜಕೀಯ ಕಡುವೈರಿಗಳು ಒಂದಾದ್ರು ಪಿಡಿಒ ವಿರುದ್ಧ ಪ್ರತಿಭಟನೆಗೆ ಮುಂದಾದ್ರೂ..!! ಬಿಜೆಪಿ ನಾಯಕರಲ್ಲಿ ಸಂಚಲನ ಮೂಡಿಸಿದ ಬೆಳವಣಿಗೆ..?!

ತೀರ್ಥಹಳ್ಳಿ : ರಾಜಕೀಯವಾಗಿ ಪ್ರಬಲ ವಿರೋಧಿಗಳಾಗಿರುವ ಒಂದೇ ಪಕ್ಷದಲ್ಲಿದ್ದರೂ ಪರಸ್ಪರ ವಿರೋಧ ವ್ಯಕ್ತಪಡಿಸುತ್ತಿದ್ದ ಹಲವು ಸಲ ಒಂದಾಗಿ ಮತ್ತೆ ಬೇರ್ಪಟ್ಟಿದ್ದ ಜೋಡಿ ಇದೀಗ ತೀರ್ಥಹಳ್ಳಿಯಲ್ಲಿ ಒಂದಾಗಿ ಪ್ರತಿಭಟನೆ ನಡೆಸಿದ್ದಾರೆ.

ಆ ಜೋಡಿ ಬೇರ್ಯಾರು ಅಲ್ಲ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಅಪೇಕ್ಸ್ ಬ್ಯಾಂಕ್ ನ ಮಾಜಿ ಅಧ್ಯಕ್ಷರಾದ ಮಂಜುನಾಥ್ ಗೌಡರು ಈ ಬೆಳವಣಿಗೆ ತೀರ್ಥಹಳ್ಳಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಸಂಚಲನ ಮೂಡಿಸಿದ್ದು ನಿಜವಾಗಿಯೂ ಈ ಜೋಡಿ ಒಂದಾದಾರ ಎನ್ನುವ ಕುತೂಹಲ ಬಿಜೆಪಿಯ ಪಾಳಯದಲ್ಲಿ ಮೂಡಿದೆ.

ಏಕೆಂದರೆ, ಕಿಮ್ಮನೆ ರತ್ನಾಕರ್ ಹಾಗೂ ಮಂಜುನಾಥ್ ಗೌಡರು ಒಂದಾಗಿ ತೀರ್ಥಹಳ್ಳಿಯಲ್ಲಿ ಸ್ಪರ್ಧೆ ಮಾಡಿದರೆ ಬಿಜೆಪಿಗೆ ಸಹಜವಾಗಿಯೇ ಕಷ್ಟವಾಗುತ್ತದೆ. ಇದರ ಅರಿವು ತೀರ್ಥಹಳ್ಳಿಯ ಬಿಜೆಪಿಯ ನಾಯಕರಲ್ಲಿ ಇದೆ.

ತೀರ್ಥಹಳ್ಳಿಯ ಮೇಲಿನ ಕುರುವಳ್ಳಿಯ ಪಿಡಿಒ ಸರಿತಾ ವಿರುದ್ಧ ಹಲವು ಗಂಭೀರ ಆರೋಪಗಳು ಕೇಳಿ ಬರುತ್ತಿದ್ದು ಸಾಕಷ್ಟು ಸಲ ಪ್ರತಿಭಟನೆಯನ್ನು ಇಲ್ಲಿನ ಸದಸ್ಯರುಗಳು ಮಾಡಿದ್ದಾರೆ ಆದರೆ ಇದ್ಯಾವುದಕ್ಕೂ ಸೊಪ್ಪು ಹಾಕದ ಪಿಡಿಒ ಸರಿತಾ ತನ್ನ ಪಾಡಿಗೆ ತಾನು ಏನೂ ಆಗಿಲ್ಲವೆಂಬಂತೆ ಇದ್ದಾರೆ ಇದನ್ನು ಗಂಭೀರವಾಗಿ ತೆಗೆದುಕೊಂಡ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಆರ್ ಎಂ ಮಂಜುನಾಥ್ ಗೌಡ ನೇತೃತ್ವದ ತೀರ್ಥಹಳ್ಳಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಮಾಡುವುದರ ಮೂಲಕ ಅಧಿಕಾರದ ಅಹಂ ಅನ್ನು ಬಿಟ್ಟು ಜನರ ಜೊತೆ ಉತ್ತಮ ಸಂಪರ್ಕದಲ್ಲಿದ್ದರೆ ಮಾತ್ರ ಅಧಿಕಾರ ನಡೆಸಲು ಸಾಧ್ಯ ಎನ್ನುವ ಬಿಸಿ ಮುಟ್ಟಿಸಿದ್ದಾರೆ…

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!