
ಬೆಂಗಳೂರು: ಅಧಿವೇಶನದಲ್ಲಿ ಇಂದು ಮಾತನಾಡುತ್ತಾ ಮಾಜಿ ಮುಖ್ಯಮಂತ್ರಿ ಬಿಎಸ್ ವೈ ತಮ್ಮದೇ ಸರ್ಕಾರಕ್ಕೆ ತಮ್ಮದೇ ಶೈಲಿಯಲ್ಲಿ ಸಲಹೆ ನೀಡಿದರು.
ಸಾರ್ವಜನಿಕ ಶೌಚಾಲಯಗಳು ಉಪಯೋಗಕ್ಕೆ ಬರುತ್ತಿಲ್ಲ ಸ್ವಚ್ಛತೆಯನ್ನು ಕಾಪಾಡುತ್ತಿಲ್ಲ ಆದ್ದರಿಂದ ಮನೆಮನೆಗೂ ಶೌಚಾಲಯ ನೀಡುವ ಯೋಜನೆಯನ್ನು ಪೂರ್ಣಗೊಳಿಸಿ ಎಂದು ಸರ್ಕಾರಕ್ಕೆ ಸಲಹೆ ನೀಡಿದರು.
ನಂತರ ಮಾಜಿ ಮುಖ್ಯಮಂತ್ರಿ ಬಿಎಸ್ ವೈ ಮಾತಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯಡಿಯೂರಪ್ಪ ಸಾಹೇಬರು ಹೇಳಿದ್ದು ಸರಿಯಾಗಿದೆ ಸಾರ್ವಜನಿಕ ಶೌಚಾಲಯಗಳಲ್ಲಿ ಸ್ವಚ್ಛತೆಯ ಕೊರತೆ ಇದೆ ಅದರ ನಿರ್ವಹಣೆಗೋಸ್ಕರ ಬಜೆಟ್ ನಲ್ಲಿ ಹೆಚ್ಚುವರಿ ಹಣವನ್ನು ಎತ್ತಿಟ್ಟಿದ್ದೀವಿ ಹಾಗೆ ಅದರ ನಿರ್ವಹಣೆ ಮಾಡುತ್ತಿರುವ ಏಜೆನ್ಸಿಗಳಿಗೂ ಎಚ್ಚರಿಕೆಯನ್ನು ನೀಡುತ್ತೇವೆ ಎಂದು ಭರವಸೆ ನೀಡಿದರು…

ರಘುರಾಜ್ ಹೆಚ್. ಕೆ…9449553305…