Home ರಾಜ್ಯAll preparations for Prime Minister Modi’s arrival:ಶಿವಮೊಗ್ಗ ವಿಮಾನ ನಿಲ್ದಾಣ ಪ್ರಾರಂಭಕ್ಕೆ ಪ್ರಧಾನಿ ಮೋದಿ ಆಗಮನ ಹಿನ್ನಲೆ ಏರ್ಪೋರ್ಟ್ ಗೆ ಬರುವವರು ಏನು ತರಬೇಕು..!!ಏನು ತರಬಾರದು..!!

All preparations for Prime Minister Modi’s arrival:ಶಿವಮೊಗ್ಗ ವಿಮಾನ ನಿಲ್ದಾಣ ಪ್ರಾರಂಭಕ್ಕೆ ಪ್ರಧಾನಿ ಮೋದಿ ಆಗಮನ ಹಿನ್ನಲೆ ಏರ್ಪೋರ್ಟ್ ಗೆ ಬರುವವರು ಏನು ತರಬೇಕು..!!ಏನು ತರಬಾರದು..!!

by EDITOR NEWS WARRIORS
1 comment


ಶಿವಮೊಗ್ಗ: ನಗರದಲ್ಲಿ ಏರ್ಪೋರ್ಟ್ ಪ್ರಾರಂಭೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಏರ್ಪೋರ್ಟ್ ಪ್ರಾರಂಭಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದು ಈಗಾಗಲೇ ಶಿವಮೊಗ್ಗದ ಏರ್ಪೋರ್ಟ್ಗೆ ಕುವೆಂಪು ಹೆಸರಿಡಬೇಕೆಂದು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಇದೆ ಸೋಮವಾರ ದಿನಾಂಕ 27ರಂದು ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಮತ್ತು ಪರ್ಸ್ ಗಳನ್ನು ತರಲು ಅವಕಾಶವಿದ್ದು, ಇವುಗಳನ್ನು ಹೊರತು ಪಡಿಸಿ ನೀರಿನ ಬಾಟಲಿ, ಬ್ಯಾಗ್, ಪೇಪರ್(ಚೀಟಿ), ಪೆನ್, ಕಪ್ಪು ಬಣ್ಣದ ಬಟ್ಟೆ/ಶರ್ಟ್/ಕರವಸ್ತ್ರ ಗಳನ್ನು ಹಾಗೂ ಇತರೆ ವಸ್ತುಗಳನ್ನು ತರುವಂತಿಲ್ಲ ಮತ್ತು ಕಾರ್ಯಕ್ರಮದ ದಿನದಂದು ಸುಗಮ ಸಂಚಾರ ಹಾಗೂ ಸಂಚಾರ ನಿಯಂತ್ರಣದ ಹಿನ್ನೆಲೆಯಲ್ಲಿ ಬದಲೀ ಮಾರ್ಗದ ವ್ಯವಸ್ಥೆ ಮಾಡಲಿದ್ದು, ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಮತ್ತು ವಾಹನಗಳನ್ನು ಹೊರತು ಪಡಿಸಿ, ಕೆಎಸ್ಆರ್.ಟಿಸಿ /ಖಾಸಗಿ ಬಸ್ ಗಳು ಮತ್ತು ಇತರೆ ಯಾವುದೇ ವಾಹಾನಗಳಲ್ಲಿ ಪ್ರಯಾಣ ಬಳಸುವ ಇತರೆ ಪ್ರಯಾಣಿಕರುಗಳು ಕಾರ್ಯಕ್ರಮ ಸ್ಥಳವಾದ ಶಿವಮೊಗ್ಗ ವಿಮಾನ ನಿಲ್ದಾಣ ರಸ್ತೆಯನ್ನು ಹೊರತು ಪಡಿಸಿ, ಬದಲಿ ಮಾರ್ಗದಲ್ಲಿಯೇ ಪ್ರಯಾಣಿಸುವುದು…

ರಘುರಾಜ್ ಹೆಚ್.ಕೆ..9449553305…

Related Articles

1 comment

Stephengow September 28, 2025 - 11:06 pm

Этот информационный материал привлекает внимание множеством интересных деталей и необычных ракурсов. Мы предлагаем уникальные взгляды на привычные вещи и рассматриваем вопросы, которые волнуют общество. Будьте в курсе актуальных тем и расширяйте свои знания!
Подробнее тут – https://quick-vyvod-iz-zapoya-1.ru/

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...