
ಶಿವಮೊಗ್ಗ: ನಗರದಲ್ಲಿ ಏರ್ಪೋರ್ಟ್ ಪ್ರಾರಂಭೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಏರ್ಪೋರ್ಟ್ ಪ್ರಾರಂಭಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದು ಈಗಾಗಲೇ ಶಿವಮೊಗ್ಗದ ಏರ್ಪೋರ್ಟ್ಗೆ ಕುವೆಂಪು ಹೆಸರಿಡಬೇಕೆಂದು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಇದೆ ಸೋಮವಾರ ದಿನಾಂಕ 27ರಂದು ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಮತ್ತು ಪರ್ಸ್ ಗಳನ್ನು ತರಲು ಅವಕಾಶವಿದ್ದು, ಇವುಗಳನ್ನು ಹೊರತು ಪಡಿಸಿ ನೀರಿನ ಬಾಟಲಿ, ಬ್ಯಾಗ್, ಪೇಪರ್(ಚೀಟಿ), ಪೆನ್, ಕಪ್ಪು ಬಣ್ಣದ ಬಟ್ಟೆ/ಶರ್ಟ್/ಕರವಸ್ತ್ರ ಗಳನ್ನು ಹಾಗೂ ಇತರೆ ವಸ್ತುಗಳನ್ನು ತರುವಂತಿಲ್ಲ ಮತ್ತು ಕಾರ್ಯಕ್ರಮದ ದಿನದಂದು ಸುಗಮ ಸಂಚಾರ ಹಾಗೂ ಸಂಚಾರ ನಿಯಂತ್ರಣದ ಹಿನ್ನೆಲೆಯಲ್ಲಿ ಬದಲೀ ಮಾರ್ಗದ ವ್ಯವಸ್ಥೆ ಮಾಡಲಿದ್ದು, ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಮತ್ತು ವಾಹನಗಳನ್ನು ಹೊರತು ಪಡಿಸಿ, ಕೆಎಸ್ಆರ್.ಟಿಸಿ /ಖಾಸಗಿ ಬಸ್ ಗಳು ಮತ್ತು ಇತರೆ ಯಾವುದೇ ವಾಹಾನಗಳಲ್ಲಿ ಪ್ರಯಾಣ ಬಳಸುವ ಇತರೆ ಪ್ರಯಾಣಿಕರುಗಳು ಕಾರ್ಯಕ್ರಮ ಸ್ಥಳವಾದ ಶಿವಮೊಗ್ಗ ವಿಮಾನ ನಿಲ್ದಾಣ ರಸ್ತೆಯನ್ನು ಹೊರತು ಪಡಿಸಿ, ಬದಲಿ ಮಾರ್ಗದಲ್ಲಿಯೇ ಪ್ರಯಾಣಿಸುವುದು…

ರಘುರಾಜ್ ಹೆಚ್.ಕೆ..9449553305…
В этом информативном обзоре собраны самые интересные статистические данные и факты, которые помогут лучше понять текущие тренды. Мы представим вам цифры и графики, которые иллюстрируют, как развиваются различные сферы жизни. Эта информация станет отличной основой для глубокого анализа и принятия обоснованных решений.
Подробнее тут – https://nakroklinikatest.ru/