Thursday, June 19, 2025
Google search engine
Homeರಾಜ್ಯAll preparations for Prime Minister Modi's arrival:ಶಿವಮೊಗ್ಗ ವಿಮಾನ ನಿಲ್ದಾಣ ಪ್ರಾರಂಭಕ್ಕೆ ಪ್ರಧಾನಿ ಮೋದಿ...

All preparations for Prime Minister Modi’s arrival:ಶಿವಮೊಗ್ಗ ವಿಮಾನ ನಿಲ್ದಾಣ ಪ್ರಾರಂಭಕ್ಕೆ ಪ್ರಧಾನಿ ಮೋದಿ ಆಗಮನ ಹಿನ್ನಲೆ ಏರ್ಪೋರ್ಟ್ ಗೆ ಬರುವವರು ಏನು ತರಬೇಕು..!!ಏನು ತರಬಾರದು..!!


ಶಿವಮೊಗ್ಗ: ನಗರದಲ್ಲಿ ಏರ್ಪೋರ್ಟ್ ಪ್ರಾರಂಭೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಏರ್ಪೋರ್ಟ್ ಪ್ರಾರಂಭಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದು ಈಗಾಗಲೇ ಶಿವಮೊಗ್ಗದ ಏರ್ಪೋರ್ಟ್ಗೆ ಕುವೆಂಪು ಹೆಸರಿಡಬೇಕೆಂದು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಇದೆ ಸೋಮವಾರ ದಿನಾಂಕ 27ರಂದು ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಮತ್ತು ಪರ್ಸ್ ಗಳನ್ನು ತರಲು ಅವಕಾಶವಿದ್ದು, ಇವುಗಳನ್ನು ಹೊರತು ಪಡಿಸಿ ನೀರಿನ ಬಾಟಲಿ, ಬ್ಯಾಗ್, ಪೇಪರ್(ಚೀಟಿ), ಪೆನ್, ಕಪ್ಪು ಬಣ್ಣದ ಬಟ್ಟೆ/ಶರ್ಟ್/ಕರವಸ್ತ್ರ ಗಳನ್ನು ಹಾಗೂ ಇತರೆ ವಸ್ತುಗಳನ್ನು ತರುವಂತಿಲ್ಲ ಮತ್ತು ಕಾರ್ಯಕ್ರಮದ ದಿನದಂದು ಸುಗಮ ಸಂಚಾರ ಹಾಗೂ ಸಂಚಾರ ನಿಯಂತ್ರಣದ ಹಿನ್ನೆಲೆಯಲ್ಲಿ ಬದಲೀ ಮಾರ್ಗದ ವ್ಯವಸ್ಥೆ ಮಾಡಲಿದ್ದು, ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಮತ್ತು ವಾಹನಗಳನ್ನು ಹೊರತು ಪಡಿಸಿ, ಕೆಎಸ್ಆರ್.ಟಿಸಿ /ಖಾಸಗಿ ಬಸ್ ಗಳು ಮತ್ತು ಇತರೆ ಯಾವುದೇ ವಾಹಾನಗಳಲ್ಲಿ ಪ್ರಯಾಣ ಬಳಸುವ ಇತರೆ ಪ್ರಯಾಣಿಕರುಗಳು ಕಾರ್ಯಕ್ರಮ ಸ್ಥಳವಾದ ಶಿವಮೊಗ್ಗ ವಿಮಾನ ನಿಲ್ದಾಣ ರಸ್ತೆಯನ್ನು ಹೊರತು ಪಡಿಸಿ, ಬದಲಿ ಮಾರ್ಗದಲ್ಲಿಯೇ ಪ್ರಯಾಣಿಸುವುದು…

ರಘುರಾಜ್ ಹೆಚ್.ಕೆ..9449553305…

RELATED ARTICLES

1 COMMENT

  1. В этом информативном обзоре собраны самые интересные статистические данные и факты, которые помогут лучше понять текущие тренды. Мы представим вам цифры и графики, которые иллюстрируют, как развиваются различные сферы жизни. Эта информация станет отличной основой для глубокого анализа и принятия обоснованных решений.
    Подробнее тут – https://nakroklinikatest.ru/

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!