Friday, June 20, 2025
Google search engine
Homeರಾಜ್ಯThe State Government Employees Association has warned the State Government of a...

The State Government Employees Association has warned the State Government of a strike:ಮಾರ್ಚ್1ರಿಂದ ರಾಜ್ಯ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಿ ಅನಿರ್ದಿಷ್ಟಾವಧಿ ಮುಷ್ಕರ..!!

ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಹೇಳಿಕೆ..

ಮಾರ್ಚ್ 1 ರಂದು ರಾಜ್ಯ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ.

7ನೇ ವೇತನ ಆಯೋಗಕ್ಕೆ ಸಂಬಂಧಿಸಿದಂತೆ ಮಧ್ಯಂತರ ವರದಿ ಅವಲೋಕನ ಮಾಡುವುದಾಗಿ ಸಿಎಂ ಹೇಳಿದ್ದಾರೆ.ರಾಜ್ಯ ಸರ್ಕಾರ ಈ ವಿಷಯದಲ್ಲಿ ಒಳ್ಳೆಯ ನಿರ್ಧಾರ ಕೈಗೊಂಡಿಲ್ಲ.

ಶೇಕಡ 39 ಸರ್ಕಾರಿ ಹುದ್ದೆ ಖಾಲಿ ಇದೆ . ವರ್ಷಕ್ಕೆ ಸುಮಾರು 11 ಸಾವಿರ ಕೋಟಿ ಹಣ ಉಳಿತಾಯ ಆಗುತ್ತದೆ.

ಸುಮಾರು 6 ಲಕ್ಷ ರಾಜ್ಯ ಸರ್ಕಾರ ನೌಕರರು ಸಿಎಂ ನಿರ್ಧಾರದಿಂದ ಸಿಎಂ ಬೇಸರಗೊಂಡಿದ್ದಾರೆ.

ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮಧ್ಯಂತರ ವರದಿ ಪಡೆದು
ಏಳನೇ ವೇತನ ಆಯೋಗ ಶೀಘ್ರವಾಗಿ ಜಾರಿ ಮಾಡಬೇಕು
.

ಶೇಕಡ 40 ರಷ್ಟು ಹೆಚ್ಚಳ ಸೌಲಭ್ಯವನ್ನು ಸರ್ಕಾರಿ ಆದೇಶವಾಗಿ ಹೊರಡಿಸಿ ಅನುಷ್ಠಾನಗೊಳಿಸಬೇಕು.

ಪಂಜಾಬ್, ರಾಜಸ್ಥಾನ ,ಛತ್ತೀಸ್ಗಡ ,ಜಾರ್ಖಂಡ್ ,ಹಿಮಾಚಲ ಪ್ರದೇಶ ರಾಜ್ಯಗಳ ಮಾದರಿಯಲ್ಲಿ NPS ರದ್ದುಗೊಳಿಸಿ OPS ಯೋಜನೆ ಜಾರಿಗೊಳಿಸಬೇಕು.

ನಮ್ಮ ಬೇಡಿಕೆ ಈಡೇರಿಕೆಗೆ ಬಗ್ಗೆ ಸರ್ಕಾರದ ತೀರ್ಮಾನದ ಪ್ರತಿ ಲಭಿಸಿದರೆ ಮುಷ್ಕರ ವಾಪಸ್ ಬಗ್ಗೆ ಚಿಂತನೆ ನಡೆಸಲಾಗುವುದು..

ಸರ್ಕಾರಕ್ಕಾಗಿ ದುಡಿಯುವ ನೌಕರರನ್ನು ಸರ್ಕಾರ ಸರಿಯಾದ ರೀತಿಯಲ್ಲಿ ನೋಡಿಕೊಳ್ಳಬೇಕು..

ಆರೋಗ್ಯ, ಶಿಕ್ಷಣ, ಕಂದಾಯ, ಪಂಚಾಯತ್ ರಾಜ್ ಸೇರಿದಂತೆ ಎಲ್ಲಾ ಇಲಾಖೆಯ ನೌಕರರು ಕೂಡ ಮುಷ್ಕರಕ್ಕೆ ಇಳಿಯುತ್ತಾರೆ,.

ವಿಧಾನಸೌಧದಲ್ಲೂ ಸರ್ಕಾರಿ ನೌಕರರು ಕೆಲಸಕ್ಕೆ ಹಾಜರಾಗುವುದಿಲ್ಲ.. ಎಂದು ಇಂದು ನಗರದ ಸರ್ಕಾರಿ ನೌಕರರ ಸಂಘದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು…

ರಘುರಾಜ್ ಹೆಚ್.ಕೆ..9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!