Wednesday, May 7, 2025
Google search engine
Homeರಾಜ್ಯAnother achievement led by Dr. Arvind of JC Hospital:ಅರವತ್ತಮೂರು ವರ್ಷದ ಮಹಿಳೆಯೊಬ್ಬರ ಗರ್ಭಕೋಶದೊಳಗಿದ್ದ...

Another achievement led by Dr. Arvind of JC Hospital:ಅರವತ್ತಮೂರು ವರ್ಷದ ಮಹಿಳೆಯೊಬ್ಬರ ಗರ್ಭಕೋಶದೊಳಗಿದ್ದ ಸಾಕಷ್ಟು ದೊಡ್ಡ ಗೆಡ್ಡೆಯೊಂದನ್ನು ಹೊರ ತೆಗೆದ ವೈದ್ಯರ ತಂಡ..!!


ತೀರ್ಥಹಳ್ಳಿ : ತಾಲೂಕಿನ ಜೆಸಿ ಆಸ್ಪತ್ರೆಯಲ್ಲಿ ಸುಮಾರು ಅರವತ್ತಮೂರು ವರ್ಷದ ಮಹಿಳೆಯೊಬ್ಬರ ಗರ್ಭಕೋಶದೊಳಗಿದ್ದ ಸಾಕಷ್ಟು ದೊಡ್ಡ ಗೆಡ್ಡೆಯೊಂದನ್ನು ಜೆ ಸಿ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞ ಡಾ.ಅರವಿಂದ್, ಅರಿವಳಿಕೆ ತಜ್ಞ ಡಾ.ಗಣೇಶ್ ಭಟ್, ಶುಶ್ರೂಷಣಾಧಿಕಾರಿ ಗೀತಾ ಮತ್ತಿತರರಿದ್ದ ತಂಡ ಮತ್ತೊಂದು ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದು ಮತ್ತೊಂದು ಸಾಧನೆ ಮಾಡಿದ್ದಾರೆ.

ಪ್ರಸ್ತುತ ಮಹಿಳೆ ಆರೋಗ್ಯವಾಗಿದ್ದು ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರ ತಂಡಕ್ಕೆ ಮಹಿಳೆಯ ಕುಟುಂಬಸ್ಥರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ದೊಡ್ಡ ದೊಡ್ಡ ವಿಶೇಷ ಸೌಕರ್ಯಗಳಿರುವ ಆಸ್ಪತ್ರೆಗಳಲ್ಲಿ ಮಾಡುವ ಅನೇಕ ಕ್ಲಿಷ್ಟಕರ ಶಸ್ತ್ರ ಚಿಕಿತ್ಸೆಗಳನ್ನು ಜೆ ಸಿ ಆಸ್ಪತ್ರೆಯಲ್ಲೇ ಮಾಡುವುದರ ಮೂಲಕ ಮತ್ತು ಗುಣ ಮಟ್ಟದ ಚಿಕಿತ್ಸೆಯ ಮೂಲಕ ಆಸ್ಪತ್ರೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸುತ್ತಿರುವ ಎಲ್ಲಾ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ಶ್ರಮ,ಬದ್ದತೆ ಕಾಳಜಿಗಳನ್ನು ಶ್ಲಾಘಿಸಿರುವ ತಾಲ್ಲೂಕು ಆರೋಗ್ಯ ಇಲಾಖಾ ನೌಕರರ ಸಂಘದ ಅಧ್ಯಕ್ಷ ಟಿ ವಿ ಸತೀಶ,ಕಾರ್ಯದರ್ಶಿ ಕೆ ಈಶ್ವರಪ್ಪ, ಖಜಾಂಚಿ ರಾಘವೇಂದ್ರ ಮತ್ತು ಇತರೆ ಪದಾಧಿಕಾರಿಗಳು,ಸದಸ್ಯರು ಹಾರ್ದಿಕವಾಗಿ ಅಭಿನಂದಿಸಿದ್ದಾರೆ…

ರಘುರಾಜ್ ಹೆಚ್. ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Big news :ಮಾಜಿ ಡಿಸಿಎಂ ಈಶ್ವರಪ್ಪ ನವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ..! ಕಾರಣವೇನು..?! ಕೆಲಕಾಲ ಕಾರ್ಯದ ಒತ್ತಡದಿಂದ ಮುಕ್ತರಾಗಿ ಸಂತಸದ ದಿನ ಕಳೆಯಲು ಸೂಕ್ತ ವಾತಾವರಣ ನಿರ್ಮಿಸುತ್ತಿರುವುದು ಉತ್ತಮ ಬೆಳವಣಿಗೆ ಜ... Shivamogga breaking:ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು..! Shivamogga breaking:ಪಾಲಿಕೆಯ ನಿಷ್ಕ್ರಿಯ ಆಯುಕ್ತೆ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ ಸಾಧ್ಯತೆ..?! 8 ಜನ ಅಧಿಕಾರಿ... ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..!