Home ರಾಜ್ಯಪತ್ರಕರ್ತ ಹಾಗೂ ಛಾಯಾಗ್ರಾಹಕ ಕೆ ನಾಗರಾಜ್ ಶೈಣೈ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವಾರ್ಷಿಕ ದತ್ತಿ ಪ್ರಶಸ್ತಿ ಮಿಂಚು ಶ್ರೀನಿವಾಸ್ ಪ್ರಶಸ್ತಿ..!!

ಪತ್ರಕರ್ತ ಹಾಗೂ ಛಾಯಾಗ್ರಾಹಕ ಕೆ ನಾಗರಾಜ್ ಶೈಣೈ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವಾರ್ಷಿಕ ದತ್ತಿ ಪ್ರಶಸ್ತಿ ಮಿಂಚು ಶ್ರೀನಿವಾಸ್ ಪ್ರಶಸ್ತಿ..!!

by EDITOR NEWS WARRIORS
1 comment

ಮೈಸೂರು : ಶಿವಮೊಗ್ಗದ ಪತ್ರಕರ್ತರು ಹಾಗೂ ಛಾಯಾಗ್ರಾಹಕರಾದ ಕೆ ನಾಗರಾಜ್ ಶೈಣೈ ಅವರಿಗೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವಾರ್ಷಿಕ ದತ್ತಿ ಪ್ರಶಸ್ತಿ ಮಿಂಚು ಶ್ರೀನಿವಾಸ್ ಪ್ರಶಸ್ತಿ ಯನ್ನು ಮೈಸೂರಿನ ರಾಜೇಂದ್ರ ಕಲಾ ಮಂದಿರದಲ್ಲಿ ಮಾ,18 ರ ಶನಿವಾರ ನಡೆದ ಸಮಾರಂಭದಲ್ಲಿ ನೀಡಿ ಗೌರವಿಸಲಾಗಿದೆ…

ಪ್ರಶಸ್ತಿಯು 5 ಸಾವಿರ ನಗದು, ಪ್ರಶಸ್ತಿ ಫಲಕ ಮತ್ತು ಗೌರವಾಧಾರಗಳನ್ನು ಒಳಗೊಂಡಿದೆ.

ಈ ಶುಭ ಸಂದರ್ಭದಲ್ಲಿ,

ಎಚ್.ಎಸ್.ರಂಗಸ್ವಾಮಿ ಪ್ರಶಸ್ತಿಯನ್ನು
ಆರ್.ಎನ್.ಸಿದ್ಧಲಿಂಗ ಸ್ವಾಮಿ, ಹಿರಿಯ ಪತ್ರಕರ್ತ, ಚಾಮರಾಜನಗರ ಜಿಲ್ಲೆ ಇವರಿಗೆ,

ಎಂ.ನಾಗೇಂದ್ರರಾವ್ ಪ್ರಶಸ್ತಿಯನ್ನು
ಡಾ.ಉಳ್ಳಿಯಡ ಎಂ. ಪೂವಯ್ಯ, ಸಂಪಾದಕರು, ಬ್ರಹ್ಮಗಿರಿ ಕೊಡವ ಪತ್ರಿಕೆ, ಮಡಿಕೇರಿ. ಇವರಿಗೆ ನೀಡಲಾಯಿತು.

ಉಳಿದಂತೆ ಹಲವು ವಿಭಾಗಗಳಲ್ಲಿ ಪ್ರಶಸ್ತಿ ಪಡೆದವರನ್ನು ಸನ್ಮಾನಿಸಲಾಯಿತು.


ಈ ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ ನಿವೃತ್ತ ಹೈಕೋರ್ಟ್ ನ್ಯಾಯದೀಶ ನಾಗಮೋಹನದಾಸ್ ಹಿರಿಯರಿಗೆ ಗೌರವ ,ಪ್ರತಿಭೆಗಳಿಗೆ ಪುರಸ್ಕಾರ ನೀಡುವುದೇ ಸಮಾಜದ ಒಳ್ಳೆಯ ಗುಣ.
ಪ್ರಶಸ್ತಿಗಳ ಪಡೆದವರ ಜವಾಬ್ದಾರಿ ಹೆಚ್ಚಿದೆ ಅವರು ಮಾರ್ಗದರ್ಶಕರಾಗಲಿ,ಮತ್ತಷ್ಟು ಸಮಾಜ ಮುಖಿಯಾಗಲಿ ಎಂದು ಹಾರೈಸಿದರು.
ಸಂವಿಧಾನದ ಓದು ಅವರ ಕಾರ್ಯಕ್ಷಮತೆ ಯನ್ನು ಹೆಚ್ವಿಸುತ್ತದೆ.ಸಂವಿಧಾನದ ಬಗ್ಗೆ ಅಪಸ್ವರ ಸಲ್ಲದು.ಅಪವಾಖ್ಯನ ಮಾಡಬಾರದು. ಸಂವಿಧಾನದ
ಮೂಲತತ್ವಗಳನ್ನು ತಿದ್ದಲು ಸಾದ್ಯವಿಲ್ಲ ಎಂಬುದನ್ನು ಮನಗಾಣಬೇಕು ಎಂದರು.ನ್ಯಾಯಂಗ, ಶಾಸಕಾಂಗ,ಕಾರ್ಯಾಂಗಗಳು ಆಡಳಿತ ಸರ್ಕಾರದ ಕೈ ಗೊಂಬೆಗಳಾಗಿರುವುದು ದುರಂತ ಎಂದರು.


ಈ ಕಾರ್ಯಕ್ರಮದಲ್ಲಿ ಕೆಯುಡಬ್ಲ್ಯೂಜೆ ರಾಜ್ಯಾದ್ಯಕ್ಷ ಶಿವನಾಂದ ತಗಡೂರು, ಜಿಲ್ಲಾ ಹಾಗೂ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು…

ರಘುರಾಜ್ ಹೆಚ್.ಕೆ…9449553305…

Related Articles

1 comment

men balance pro January 31, 2026 - 4:34 am

**men balance pro**

MEN Balance Pro is a high-quality dietary supplement developed with research-informed support to help men maintain healthy prostate function.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...