Thursday, May 1, 2025
Google search engine
Homeರಾಜ್ಯಪತ್ರಕರ್ತ ಹಾಗೂ ಛಾಯಾಗ್ರಾಹಕ ಕೆ ನಾಗರಾಜ್ ಶೈಣೈ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)...

ಪತ್ರಕರ್ತ ಹಾಗೂ ಛಾಯಾಗ್ರಾಹಕ ಕೆ ನಾಗರಾಜ್ ಶೈಣೈ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವಾರ್ಷಿಕ ದತ್ತಿ ಪ್ರಶಸ್ತಿ ಮಿಂಚು ಶ್ರೀನಿವಾಸ್ ಪ್ರಶಸ್ತಿ..!!

ಮೈಸೂರು : ಶಿವಮೊಗ್ಗದ ಪತ್ರಕರ್ತರು ಹಾಗೂ ಛಾಯಾಗ್ರಾಹಕರಾದ ಕೆ ನಾಗರಾಜ್ ಶೈಣೈ ಅವರಿಗೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವಾರ್ಷಿಕ ದತ್ತಿ ಪ್ರಶಸ್ತಿ ಮಿಂಚು ಶ್ರೀನಿವಾಸ್ ಪ್ರಶಸ್ತಿ ಯನ್ನು ಮೈಸೂರಿನ ರಾಜೇಂದ್ರ ಕಲಾ ಮಂದಿರದಲ್ಲಿ ಮಾ,18 ರ ಶನಿವಾರ ನಡೆದ ಸಮಾರಂಭದಲ್ಲಿ ನೀಡಿ ಗೌರವಿಸಲಾಗಿದೆ…

ಪ್ರಶಸ್ತಿಯು 5 ಸಾವಿರ ನಗದು, ಪ್ರಶಸ್ತಿ ಫಲಕ ಮತ್ತು ಗೌರವಾಧಾರಗಳನ್ನು ಒಳಗೊಂಡಿದೆ.

ಈ ಶುಭ ಸಂದರ್ಭದಲ್ಲಿ,

ಎಚ್.ಎಸ್.ರಂಗಸ್ವಾಮಿ ಪ್ರಶಸ್ತಿಯನ್ನು
ಆರ್.ಎನ್.ಸಿದ್ಧಲಿಂಗ ಸ್ವಾಮಿ, ಹಿರಿಯ ಪತ್ರಕರ್ತ, ಚಾಮರಾಜನಗರ ಜಿಲ್ಲೆ ಇವರಿಗೆ,

ಎಂ.ನಾಗೇಂದ್ರರಾವ್ ಪ್ರಶಸ್ತಿಯನ್ನು
ಡಾ.ಉಳ್ಳಿಯಡ ಎಂ. ಪೂವಯ್ಯ, ಸಂಪಾದಕರು, ಬ್ರಹ್ಮಗಿರಿ ಕೊಡವ ಪತ್ರಿಕೆ, ಮಡಿಕೇರಿ. ಇವರಿಗೆ ನೀಡಲಾಯಿತು.

ಉಳಿದಂತೆ ಹಲವು ವಿಭಾಗಗಳಲ್ಲಿ ಪ್ರಶಸ್ತಿ ಪಡೆದವರನ್ನು ಸನ್ಮಾನಿಸಲಾಯಿತು.


ಈ ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ ನಿವೃತ್ತ ಹೈಕೋರ್ಟ್ ನ್ಯಾಯದೀಶ ನಾಗಮೋಹನದಾಸ್ ಹಿರಿಯರಿಗೆ ಗೌರವ ,ಪ್ರತಿಭೆಗಳಿಗೆ ಪುರಸ್ಕಾರ ನೀಡುವುದೇ ಸಮಾಜದ ಒಳ್ಳೆಯ ಗುಣ.
ಪ್ರಶಸ್ತಿಗಳ ಪಡೆದವರ ಜವಾಬ್ದಾರಿ ಹೆಚ್ಚಿದೆ ಅವರು ಮಾರ್ಗದರ್ಶಕರಾಗಲಿ,ಮತ್ತಷ್ಟು ಸಮಾಜ ಮುಖಿಯಾಗಲಿ ಎಂದು ಹಾರೈಸಿದರು.
ಸಂವಿಧಾನದ ಓದು ಅವರ ಕಾರ್ಯಕ್ಷಮತೆ ಯನ್ನು ಹೆಚ್ವಿಸುತ್ತದೆ.ಸಂವಿಧಾನದ ಬಗ್ಗೆ ಅಪಸ್ವರ ಸಲ್ಲದು.ಅಪವಾಖ್ಯನ ಮಾಡಬಾರದು. ಸಂವಿಧಾನದ
ಮೂಲತತ್ವಗಳನ್ನು ತಿದ್ದಲು ಸಾದ್ಯವಿಲ್ಲ ಎಂಬುದನ್ನು ಮನಗಾಣಬೇಕು ಎಂದರು.ನ್ಯಾಯಂಗ, ಶಾಸಕಾಂಗ,ಕಾರ್ಯಾಂಗಗಳು ಆಡಳಿತ ಸರ್ಕಾರದ ಕೈ ಗೊಂಬೆಗಳಾಗಿರುವುದು ದುರಂತ ಎಂದರು.


ಈ ಕಾರ್ಯಕ್ರಮದಲ್ಲಿ ಕೆಯುಡಬ್ಲ್ಯೂಜೆ ರಾಜ್ಯಾದ್ಯಕ್ಷ ಶಿವನಾಂದ ತಗಡೂರು, ಜಿಲ್ಲಾ ಹಾಗೂ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು…

ರಘುರಾಜ್ ಹೆಚ್.ಕೆ…9449553305…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...