Thursday, May 1, 2025
Google search engine
Homeರಾಜ್ಯFormer CM Siddaramaiah's attempt to escape from the accusation of fugitive politics:...

Former CM Siddaramaiah’s attempt to escape from the accusation of fugitive politics: ಕೋಲಾರ,ವರುಣಾ ಎರಡು ಕ್ಷೇತ್ರದಿಂದ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಗೆ ಆಪ್ತರ ಸಲಹೆ..!! ಸಿದ್ದು ನಿರ್ಧಾರವೇನು..?!

ರಾಹುಲ್ ಗಾಂಧಿಯ ಸಲಹೆ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುವ ಕ್ಷೇತ್ರದಲ್ಲಿ ಗೊಂದಲ ಉಂಟಾಗಿದೆ ಕೋಲಾರದಿಂದ ಸ್ಪರ್ಧಿಸುವುದಾ ಅಥವಾ ವರುಣಾದಿಂದ ಸ್ಪರ್ಧಿಸಿದರೆ ಒಳ್ಳೆಯದಾ ಎನ್ನುವ ಚಿಂತನೆಗಳು ನಡೆಯಲು ಶುರುವಾಗಿದೆ.

ನಿರಂತರವಾಗಿ ಈ ವಿಷಯವಾಗಿ ಚರ್ಚೆಗಳು ಶುರುವಾಗಿದ್ದು ಸಿದ್ದು ಆಪ್ತರ ಸಲಹೆ ಏನೆಂದರೆ ರಾಜಕೀಯ ಪಡಸಾಲೆಯಲ್ಲಿ ಪಲಾಯನವಾದದ ಆರೋಪ ಸಿದ್ದುಗೆ ಮುಂದಿನ ದಿನಗಳಲ್ಲಿ ಬರಬಹುದು ಹಾಗೂ ಈಗಾಗಲೇ ಕೋಲಾರದಲ್ಲಿ ಸ್ಪರ್ಧಿಸಲು ಚಿಂತನೆ ನಡೆಸಿರುವುದರಿಂದ ಅಲ್ಲಿ ಸ್ಪರ್ಧೆ ಮಾಡಲು ಎಲ್ಲಾ ರೀತಿಯ ತಯಾರಿ ನಡೆಸಲಾಗಿದೆ ಆದ್ದರಿಂದ ಕೋಲಾರ ಜೊತೆಗೆ ವರುಣಾ ಎರಡು ಕ್ಷೇತ್ರದಿಂದ ಸ್ಪರ್ಧೆ ಮಾಡುವುದೇ ಒಳ್ಳೆಯದು ಎನ್ನುವ ಸಲಹೆಯನ್ನು ಆಪ್ತರು ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ..

ಕೊನೆಯ ಹಂತದಲ್ಲಿ ರಿಸ್ಕ್ ಬೇಡ ಎನ್ನುವುದು ಆಪ್ತರ ಸಲಹೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಈ ಸಲಹೆ ಬಗ್ಗೆ ಗಂಭೀರ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ…

ರಘುರಾಜ್ ಹೆಚ್.ಕೆ… 9449553305…

.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...