Saturday, June 21, 2025
Google search engine
Homeರಾಜ್ಯFormer CM Siddaramaiah's attempt to escape from the accusation of fugitive politics:...

Former CM Siddaramaiah’s attempt to escape from the accusation of fugitive politics: ಕೋಲಾರ,ವರುಣಾ ಎರಡು ಕ್ಷೇತ್ರದಿಂದ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಗೆ ಆಪ್ತರ ಸಲಹೆ..!! ಸಿದ್ದು ನಿರ್ಧಾರವೇನು..?!

ರಾಹುಲ್ ಗಾಂಧಿಯ ಸಲಹೆ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುವ ಕ್ಷೇತ್ರದಲ್ಲಿ ಗೊಂದಲ ಉಂಟಾಗಿದೆ ಕೋಲಾರದಿಂದ ಸ್ಪರ್ಧಿಸುವುದಾ ಅಥವಾ ವರುಣಾದಿಂದ ಸ್ಪರ್ಧಿಸಿದರೆ ಒಳ್ಳೆಯದಾ ಎನ್ನುವ ಚಿಂತನೆಗಳು ನಡೆಯಲು ಶುರುವಾಗಿದೆ.

ನಿರಂತರವಾಗಿ ಈ ವಿಷಯವಾಗಿ ಚರ್ಚೆಗಳು ಶುರುವಾಗಿದ್ದು ಸಿದ್ದು ಆಪ್ತರ ಸಲಹೆ ಏನೆಂದರೆ ರಾಜಕೀಯ ಪಡಸಾಲೆಯಲ್ಲಿ ಪಲಾಯನವಾದದ ಆರೋಪ ಸಿದ್ದುಗೆ ಮುಂದಿನ ದಿನಗಳಲ್ಲಿ ಬರಬಹುದು ಹಾಗೂ ಈಗಾಗಲೇ ಕೋಲಾರದಲ್ಲಿ ಸ್ಪರ್ಧಿಸಲು ಚಿಂತನೆ ನಡೆಸಿರುವುದರಿಂದ ಅಲ್ಲಿ ಸ್ಪರ್ಧೆ ಮಾಡಲು ಎಲ್ಲಾ ರೀತಿಯ ತಯಾರಿ ನಡೆಸಲಾಗಿದೆ ಆದ್ದರಿಂದ ಕೋಲಾರ ಜೊತೆಗೆ ವರುಣಾ ಎರಡು ಕ್ಷೇತ್ರದಿಂದ ಸ್ಪರ್ಧೆ ಮಾಡುವುದೇ ಒಳ್ಳೆಯದು ಎನ್ನುವ ಸಲಹೆಯನ್ನು ಆಪ್ತರು ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ..

ಕೊನೆಯ ಹಂತದಲ್ಲಿ ರಿಸ್ಕ್ ಬೇಡ ಎನ್ನುವುದು ಆಪ್ತರ ಸಲಹೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಈ ಸಲಹೆ ಬಗ್ಗೆ ಗಂಭೀರ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ…

ರಘುರಾಜ್ ಹೆಚ್.ಕೆ… 9449553305…

.

RELATED ARTICLES

1 COMMENT

  1. Этот информационный обзор станет отличным путеводителем по актуальным темам, объединяющим важные факты и мнения экспертов. Мы исследуем ключевые идеи и представляем их в доступной форме для более глубокого понимания. Читайте, чтобы оставаться в курсе событий!
    Получить дополнительные сведения – https://nakroklinikatest.ru/

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!