Saturday, June 14, 2025
Google search engine
Homeರಾಜ್ಯಶ್ರೀ ಮಹಶ್ರೀ ವಾಲ್ಮೀಕಿ ನಾಯಕ ಸಂಘ (ರಿ)ಇವರ ಸಂಯುಕ್ತ ಆಶ್ರಯದಡಿ 75ನೇ ಸ್ವಾತಂತ್ರ್ಯೋತ್ಸವವನ್ನು ...

ಶ್ರೀ ಮಹಶ್ರೀ ವಾಲ್ಮೀಕಿ ನಾಯಕ ಸಂಘ (ರಿ)ಇವರ ಸಂಯುಕ್ತ ಆಶ್ರಯದಡಿ 75ನೇ ಸ್ವಾತಂತ್ರ್ಯೋತ್ಸವವನ್ನು ದಿನಾಚರಣೆಯನ್ನು ಸಂಘದ ಅಧ್ಯಕ್ಷರಾದ ಬಸವಂತಪ್ಪ ಎಚ್ ತಳವಾರ ನೆರವೇರಿಸಿದರು !!

ಈ ಶುಭಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಂಘದ ಅಧ್ಯಕ್ಷರು,ಮಾಜಿ ಬಿಜೆಪಿ ಗದಗ್ ಜಿಲ್ಲಾ ಎಸ್ಟಿ ಮೋರ್ಚಾದ ಅಧ್ಯಕ್ಷರು, ಅದ ಬಸವಂತಪ್ಪ ಎಚ್ ತಳವಾರ ಮಾತನಾಡಿ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಧ್ವಜಾರೋಹಣ ನೆರವೇರಿಸಿದರು.

ಹಾಗೆಯೇ ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಧ್ವಜಾರೋಹಣ ನೆರವೇರಿಸಿದರು. ಹಾಗೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆಯಿತು ಈಗ ನಾವು ಏನು ಜೀವನ ಮಾಡುತ್ತಿದ್ದೇವೆ,

ಅದಕ್ಕೆ ಕಾರಣ ತಮಗೆ ಸ್ವಾತಂತ್ರ ತಂದುಕೊಟ್ಟ ವೀರ ಸೇನಾನಿಗಳು, ಅವರಿಗೆ ನಾವು ಯಾವಾಗಲೂ ಋಣಿಯಾಗಿರಬೇಕು. ಆ ವೀರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ , ದಿಂದ ನಾವು ಈಗ ನೆಮ್ಮದಿಯಾಗಿ ಬ್ರಿಟಿಷರಿಂದ ಮುಕ್ತವಾಗಿ ಜೀವನ ನಡೆಸುತ್ತಿದ್ದೇವೆ.ಈ ಸುಸಂದರ್ಭ ನಾವು ಪಾಲ್ಗೊಂಡು ಧ್ವಜಾರೋಹಣ ಮಾಡುತ್ತಿರುವುದು ಹೆಮ್ಮೆಯ ವಿಷಯ ಎನಿಸುತ್ತದೆ ಎಂದು ಹೇಳಿದರು .

ಈ ಸಮಯದಲ್ಲಿ ವಾಲ್ಮೀಕಿ ಸಮಾಜದ ಸದಸ್ಯರು,ಗ್ರಾಮದ ಗುರುಹಿರಿಯರು, ಸರ್ಕಾರಿ ಶಾಲೆಯ ಸಿಬ್ಬಂದಿ ವರ್ಗದವರು, ಗುರುಗಳಾದ ಮಕಾಶಿ ಸಿ ಅಂಗಡಿ, ಕವಿತಾ ಬಾ ತಳವಾರ,ನಾಗಮ್ಮ, ನಿರ್ಮಲ ಕೊಡತಗೆರೆ, ಸುಮಂಗಲ ವಸ್ತ್ರದ್, ಮುಂತಾದವರು ಉಪಸ್ಥಿತರಿದ್ದರು….

ವರದಿ… ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/78928308999…

.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!