Sunday, June 15, 2025
Google search engine
Homeರಾಜ್ಯಸರ್ಕಾರಿ ಕಾರ್ಯಕ್ರಮಗಳಲ್ಲಿ ಸಿಎಂ ಪುತ್ರನಿಗೆ ಏನು ಕೆಲಸ? ಮುಖ್ಯಮಂತ್ರಿಗಳೇ ಪುತ್ರ ಪ್ರೇಮಕ್ಕೆ ಬ್ರೇಕ್ ಹಾಕಿ....

ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಿಎಂ ಪುತ್ರನಿಗೆ ಏನು ಕೆಲಸ? ಮುಖ್ಯಮಂತ್ರಿಗಳೇ ಪುತ್ರ ಪ್ರೇಮಕ್ಕೆ ಬ್ರೇಕ್ ಹಾಕಿ….

ಉದ್ಯಮಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಡೆಸಿರುವ ಸರ್ಕಾರಿ ಸಭೆಯಲ್ಲಿ ಅವರ ಪುತ್ರ ಭರತ್ ಪಾಲ್ಗೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಹಿಂದೆ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮಗ ವಿಜಯೇಂದ್ರ ಅವರ ಹಸ್ತಕ್ಷೇಪ ಸರ್ಕಾರದಲ್ಲಿ ಇತ್ತು ಎನ್ನುವ ನೇರ ಆರೋಪಗಳು ಕೇಳಿ ಬಂದಿದ್ದವು.ಅದೇ ಕಾರಣಕ್ಕಾಗಿ ಮುಖ್ಯಮಂತ್ರಿ ಪಟ್ಟದಿಂದ ಇಳಿಯಬೇಕಾಗಿ ಬಂತು ಎನ್ನುವ ಮಾತುಗಳನ್ನು ಅವರ ಪಕ್ಷದ ಶಾಸಕರುಗಳು ನೇರವಾಗಿ ಹೇಳಿದ್ದಾರೆ.

ಈಗ ಬಸವರಾಜ್ ಬೊಮ್ಮಾಯಿ ಕೂಡ ಅಂತಹ ಆಪಾದನೆಗೆ ಗುರಿಯಾಗುತ್ತಾರ ? ತಮ್ಮ ಮಗನನ್ನು ಸರ್ಕಾರಿ ಕಾರ್ಯಕ್ರಮಗಳ ಸಭೆಗಳಲ್ಲಿ ಭಾಗವಹಿಸುವಂತೆ ನೋಡಿಕೊಳ್ಳುತ್ತಿರುವುದು ಮತ್ತೊಂದು ವಂಶಪಾರಂಪರ್ಯ ರಾಜಕೀಯ ಹುಟ್ಟುಹಾಕುತ್ತಾ? ಎನ್ನುವುದು ಹಲವರ ಪ್ರಶ್ನೆ.

ಒಂದಷ್ಟು ಮಹತ್ವದ ಬದಲಾವಣೆಗಳನ್ನು ತರುವುದರ ಮುಖಾಂತರ ರಾಜಕೀಯದಲ್ಲಿ ಹೊಸ ಸಂಚಲನವನ್ನು ಉಂಟುಮಾಡುವ ಪ್ರಯತ್ನದಲ್ಲಿರುವ ಬೊಮ್ಮಾಯಿ ಅವರಿಗೆ ಪುತ್ರ ಪ್ರೇಮ ಹಿನ್ನಡೆ ಆಗಬಾರದು.

ಮುಖ್ಯಮಂತ್ರಿಗಳು ಈಗಲೇ ಇದನ್ನು ಸರಿಪಡಿಸಿಕೊಂಡರೆ ಒಳಿತು…

ವರದಿ …ರಘುರಾಜ್ ಹೆಚ್. ಕೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!