Wednesday, April 30, 2025
Google search engine
Homeರಾಜ್ಯನಾಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ, ಶ್ರೀಕಾಂತ್ ಹಾಗೂ ಬಿಜೆಪಿಯ ಯುವ ಮುಖಂಡ ಕೆ,ಇ ಕಾಂತೇಶ್...

ನಾಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ, ಶ್ರೀಕಾಂತ್ ಹಾಗೂ ಬಿಜೆಪಿಯ ಯುವ ಮುಖಂಡ ಕೆ,ಇ ಕಾಂತೇಶ್ ಅವರ ಹುಟ್ಟಿದ ದಿನ ಸಂಭ್ರಮಾಚರಣೆ..!! ಅಭಿಮಾನಿಗಳು ಹಾಗೂ ಸ್ನೇಹಿತರ ಬಳಗದಿಂದ ವಿವಿಧ ಕಾರ್ಯಕ್ರಮಗಳು..!!

ಶಿವಮೊಗ್ಗ ಜೆಡಿಎಸ್ ನ ಜಿಲ್ಲಾಧ್ಯಕ್ಷರಾದ ಎಂ, ಶ್ರೀಕಾಂತ್ ಅವರ ಹುಟ್ಟಿದ ಹಬ್ಬದ ಸಂಭ್ರಮಾಚರಣೆಯನ್ನು ಅವರ ಅಭಿಮಾನಿ ಬಳಗ ಸರಳವಾಗಿ ಮೆಘನ್ ಆಸ್ಪತ್ರೆಯ ಹೆರಿಗೆ ವಾರ್ಡ್ ನ ವಿಭಾಗದ ರೋಗಿಗಳಿಗೆ ಹಾಲು ಬ್ರೆಡ್ ಹಣ್ಣು ವಿತರಿಸುವುದರ ಮೂಲಕ ಆಚರಿಸುತ್ತಿದೆ…

ಇನ್ನೊಂದೆಡೆ ಮಾಜಿ ಸಚಿವರು ಹಾಲಿ ಶಾಸಕರಾದ ಕೆ ,ಎಸ್ ಈಶ್ವರಪ್ಪನವರ ಸುಪುತ್ರ ಕೆ ,ಇ ಕಾಂತೇಶ್ ಅವರ ಹುಟ್ಟಿದ ಹಬ್ಬದ ಸಂಭ್ರಮಾಚರಣೆಯನ್ನು ಅವರ ಹಿತೈಷಿಗಳು, ಸ್ನೇಹಿತರು ಅಭಿಮಾನಿ ಬಳಗದವರು ವಿಶಿಷ್ಟವಾಗಿ ಇಂದು ಸೊಳ್ಳೆ ಪರದೆಗಳನ್ನು ಹಂಚುವುದರ ಮೂಲಕ ಪ್ರಾರಂಭಿಸಿದ್ದಾರೆ ಇದು ನಾಳೆ ಕೂಡ ಮುಂದುವರಿಯಲಿದೆ ಎನ್ನುತ್ತಿದ್ದಾರೆ…

ಒಟ್ಟಿನಲ್ಲಿ ಇಬ್ಬರು ಯುವ ನಾಯಕರಿಗೆ ಯುಗಾದಿ ಹಬ್ಬದ ಸಂಭ್ರಮದ ಜೊತೆಗೆ ಹುಟ್ಟಿದ ದಿನದ ಆಚರಣೆಯ ಸಂಭ್ರಮ…

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...