Saturday, June 21, 2025
Google search engine
Homeರಾಜ್ಯನಾಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ, ಶ್ರೀಕಾಂತ್ ಹಾಗೂ ಬಿಜೆಪಿಯ ಯುವ ಮುಖಂಡ ಕೆ,ಇ ಕಾಂತೇಶ್...

ನಾಳೆ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ, ಶ್ರೀಕಾಂತ್ ಹಾಗೂ ಬಿಜೆಪಿಯ ಯುವ ಮುಖಂಡ ಕೆ,ಇ ಕಾಂತೇಶ್ ಅವರ ಹುಟ್ಟಿದ ದಿನ ಸಂಭ್ರಮಾಚರಣೆ..!! ಅಭಿಮಾನಿಗಳು ಹಾಗೂ ಸ್ನೇಹಿತರ ಬಳಗದಿಂದ ವಿವಿಧ ಕಾರ್ಯಕ್ರಮಗಳು..!!

ಶಿವಮೊಗ್ಗ ಜೆಡಿಎಸ್ ನ ಜಿಲ್ಲಾಧ್ಯಕ್ಷರಾದ ಎಂ, ಶ್ರೀಕಾಂತ್ ಅವರ ಹುಟ್ಟಿದ ಹಬ್ಬದ ಸಂಭ್ರಮಾಚರಣೆಯನ್ನು ಅವರ ಅಭಿಮಾನಿ ಬಳಗ ಸರಳವಾಗಿ ಮೆಘನ್ ಆಸ್ಪತ್ರೆಯ ಹೆರಿಗೆ ವಾರ್ಡ್ ನ ವಿಭಾಗದ ರೋಗಿಗಳಿಗೆ ಹಾಲು ಬ್ರೆಡ್ ಹಣ್ಣು ವಿತರಿಸುವುದರ ಮೂಲಕ ಆಚರಿಸುತ್ತಿದೆ…

ಇನ್ನೊಂದೆಡೆ ಮಾಜಿ ಸಚಿವರು ಹಾಲಿ ಶಾಸಕರಾದ ಕೆ ,ಎಸ್ ಈಶ್ವರಪ್ಪನವರ ಸುಪುತ್ರ ಕೆ ,ಇ ಕಾಂತೇಶ್ ಅವರ ಹುಟ್ಟಿದ ಹಬ್ಬದ ಸಂಭ್ರಮಾಚರಣೆಯನ್ನು ಅವರ ಹಿತೈಷಿಗಳು, ಸ್ನೇಹಿತರು ಅಭಿಮಾನಿ ಬಳಗದವರು ವಿಶಿಷ್ಟವಾಗಿ ಇಂದು ಸೊಳ್ಳೆ ಪರದೆಗಳನ್ನು ಹಂಚುವುದರ ಮೂಲಕ ಪ್ರಾರಂಭಿಸಿದ್ದಾರೆ ಇದು ನಾಳೆ ಕೂಡ ಮುಂದುವರಿಯಲಿದೆ ಎನ್ನುತ್ತಿದ್ದಾರೆ…

ಒಟ್ಟಿನಲ್ಲಿ ಇಬ್ಬರು ಯುವ ನಾಯಕರಿಗೆ ಯುಗಾದಿ ಹಬ್ಬದ ಸಂಭ್ರಮದ ಜೊತೆಗೆ ಹುಟ್ಟಿದ ದಿನದ ಆಚರಣೆಯ ಸಂಭ್ರಮ…

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!