Wednesday, April 30, 2025
Google search engine
Homeಶಿವಮೊಗ್ಗಎಂ ಶ್ರೀಕಾಂತ್ ಅಭಿಮಾನಿ ಬಳಗದ ವತಿಯಿಂದ ಶ್ರೀಕಾಂತ್ ಅವರ ಹುಟ್ಟಿದ ಹಬ್ಬದ ಆಚರಣೆ :

ಎಂ ಶ್ರೀಕಾಂತ್ ಅಭಿಮಾನಿ ಬಳಗದ ವತಿಯಿಂದ ಶ್ರೀಕಾಂತ್ ಅವರ ಹುಟ್ಟಿದ ಹಬ್ಬದ ಆಚರಣೆ :

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಎಂ ,ಶ್ರೀಕಾಂತ್ ಅಭಿಮಾನಿ ಬಳಗದ ವತಿಯಿಂದ ಇಂದು ಬೆಳಗ್ಗೆ ಜಿಲ್ಲಾ ಮೇಘನ್ ಆಸ್ಪತ್ರೆ ಮಹಿಳಾ ಮತ್ತು ಮಕ್ಕಳ ಹೆರಿಗೆ ವಾರ್ಡಿನಲ್ಲಿ ಎಂ.ಶ್ರೀಕಾಂತ್ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ನವಲೆ ಮಂಜುನಾಥ್ ರವರು ಮಾತನಾಡಿ ಎಂ ಶ್ರೀಕಾಂತ್ ರವರು ಜಿಲ್ಲೆಯ ಪಕ್ಷಾತೀತ ಹಾಗೂ ಸ್ನೇಹಮಹಿ ಯುವಕರ ಕಣ್ಮಣಿ ಎಂ ಶ್ರೀಕಾಂತ್ ರವರ ರಾಜಕೀಯ ಜೀವನ ಉಜ್ವಲವಾಗಿರಲಿ ಎಂದು ಹಾಗೂ ಮುಂದಿನ ಅವರ ರಾಜಕೀಯದಲ್ಲಿ ಜೀವನದಲ್ಲಿ ಒಳ್ಳೆಯ ರಾಜಕೀಯ ಸ್ಥಾನಮಾನಗಳು ಸಿಗುವಂತಾಗಲಿ ಆ ಮೂಲಕ ಇನ್ನೂ ಹೆಚ್ಚಿನ ಬಡವರ ಸೇವೆ ಮಾಡುವಂತಹ ಅವಕಾಶ ಸಿಗಲಿ ಎಂದು ಪ್ರಾರ್ಥಿಸಿದರು.

ಮಾಜಿಮೇಯರ್ ಪಾಲಾಕ್ಷಿ. ಅಣ್ಣಪ್ಪ ನಾಯ್ಕ್.ಸಾಮೀರ್. ದಿವ್ಯ ಪ್ರವೀಣ್. ಬಸವರಾಜ್. ಸಂತೋಷ್ ಮುಂತಾದವರು ಉಪಸ್ಥಿತರಿದ್ದರು…

ರಘುರಾಜ್ ಹೆಚ್.ಕೆ…9449553305…

White Irises
Ogawa Kazumasa

Cherry Blossom
Ogawa Kazumasa

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...