Wednesday, April 30, 2025
Google search engine
Homeಶಿವಮೊಗ್ಗಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪ ಎಂಎಲ್ಸಿ ಆಯನೂರು ಮಂಜುನಾಥ್ ಶೀತಲ ಸಮರಕ್ಕೆ ಇಂದು ತೆರೆ...

ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪ ಎಂಎಲ್ಸಿ ಆಯನೂರು ಮಂಜುನಾಥ್ ಶೀತಲ ಸಮರಕ್ಕೆ ಇಂದು ತೆರೆ ಬೀಳುತ್ತಾ..?! ರಾಜಿ ಆದ್ರ ಇಬ್ಬರು ನಾಯಕರು ಇವತ್ತು ಪತ್ರಿಕಾಗೋಷ್ಠಿಯಲ್ಲಿ ನೀಡುವ ಸಮರ್ಥನೆ ಏನು..?!

ಶಿವಮೊಗ್ಗ: ಮಾಜಿ ಸಚಿವರು ಹಾಲಿ ಶಾಸಕರಾದ ಕೆ ಎಸ್ ಈಶ್ವರಪ್ಪ ಹಾಗೂ ಎಂಎಲ್ಸಿ ಆಯನೂರು ಮಂಜುನಾಥ್ ಅವರ ನಡುವೆ ಶೀತಲ ಸಮರ ನಡೆದುಕೊಂಡು ಬರುತ್ತಿರುವುದು ಈಗ ಗುಟ್ಟಾಗಿ ಏನು ಉಳಿದಿಲ್ಲ..

ಆಯನೂರು ಮಂಜುನಾಥ್ ಬಹಿರಂಗವಾಗಿ ನಾನು ಕೂಡ ಬಿಜೆಪಿ ನಗರ ಕ್ಷೇತ್ರದ ಆಕಾಂಕ್ಷಿ ಎಂದು ಘೋಷಣೆ ಮಾಡಿಕೊಂಡಿದ್ದಾರೆ. ನಂತರ ಮುಂದುವರೆದು ಶಿವಮೊಗ್ಗ ನಗರದ್ಯಾಂತ ಫ್ಲೆಕ್ಸ್ ಗಳನ್ನು ಹಾಕುವುದರ ಮೂಲಕ ಪರೋಕ್ಷವಾಗಿ ಮಾಜಿ ಸಚಿವ ಈಶ್ವರಪ್ಪನವರಿಗೆ ಟಾಂಗ್ ನೀಡಿದ್ದಾರೆ. ನಂತರ ಪತ್ರಕರ್ತರ ಜೊತೆ ಮಾತನಾಡುವಾಗ ಅದಕ್ಕೆ ಸಮರ್ಥನೆ ಕೂಡ ಮಾಡಿಕೊಂಡಿದ್ದಾರೆ ನಾನು ಹೇಳಿದ್ದು ಅವರಿಗಲ್ಲ ಅದು ಎಲ್ಲರಿಗೂ ಸಂಬಂಧ ಪಟ್ಟ ವಿಚಾರ ಎಂದು ಆದರೆ ಶಿಸ್ತಿನ ಪಕ್ಷ ಎಂದು ಗುರುತಿಸಿಕೊಂಡಿರುವ ಬಿಜೆಪಿಯಲ್ಲಿ ಇವೆಲ್ಲ ಸಹಿಸುವುದಿಲ್ಲ ಹೇಳಿಕೆಗಳು ಹಾಗೂ ಬೇಡಿಕೆಗಳು ಏನೇ ಇದ್ದರೂ ಅದು ವರಿಷ್ಠರ ಮುಂದೆ ಇಡಬೇಕು ಎನ್ನುವುದು ಎಲ್ಲರಿಗೂ ತಿಳಿದಿರುವ ಸಂಗತಿ .

ಮಹತ್ವ ಪಡೆದುಕೊಂಡಿರುವ ಇಂದಿನ ಇಬ್ಬರು ನಾಯಕರ ಪ್ರತಿಕಾಗೋಷ್ಠಿಗಳು :

ಇಬ್ಬರು ನಾಯಕರ ನಡುವೆ ಶೀತಲ ಸಮರ ಮುಂದುವರಿದ ಬೆನ್ನಲ್ಲೇ ಇಂದು ಇಬ್ಬರು ಪ್ರತ್ಯೇಕವಾಗಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದು ತಮ್ಮ ಹೇಳಿಕೆಗಳಿಗೆ ತಮ್ಮ ನಡುವೆ ಇರುವ ಗೊಂದಲಗಳಿಗೆ ಯಾವ ರೀತಿಯ ಸಮರ್ಥನೆ ನೀಡುತ್ತಾರೆ ಎನ್ನುವುದು ಕುತೂಹಲವಾಗಿದೆ. ಇಬ್ಬರು ನಾಯಕರು ರಾಜಿ ಆದ್ರ ಎನ್ನುವ ಪ್ರಶ್ನೆ ಕೂಡ ಮೂಡಿದೆ..

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...