Sunday, June 15, 2025
Google search engine
Homeಶಿವಮೊಗ್ಗಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪ ಎಂಎಲ್ಸಿ ಆಯನೂರು ಮಂಜುನಾಥ್ ಶೀತಲ ಸಮರಕ್ಕೆ ಇಂದು ತೆರೆ...

ಮಾಜಿ ಸಚಿವರಾದ ಕೆ ಎಸ್ ಈಶ್ವರಪ್ಪ ಎಂಎಲ್ಸಿ ಆಯನೂರು ಮಂಜುನಾಥ್ ಶೀತಲ ಸಮರಕ್ಕೆ ಇಂದು ತೆರೆ ಬೀಳುತ್ತಾ..?! ರಾಜಿ ಆದ್ರ ಇಬ್ಬರು ನಾಯಕರು ಇವತ್ತು ಪತ್ರಿಕಾಗೋಷ್ಠಿಯಲ್ಲಿ ನೀಡುವ ಸಮರ್ಥನೆ ಏನು..?!

ಶಿವಮೊಗ್ಗ: ಮಾಜಿ ಸಚಿವರು ಹಾಲಿ ಶಾಸಕರಾದ ಕೆ ಎಸ್ ಈಶ್ವರಪ್ಪ ಹಾಗೂ ಎಂಎಲ್ಸಿ ಆಯನೂರು ಮಂಜುನಾಥ್ ಅವರ ನಡುವೆ ಶೀತಲ ಸಮರ ನಡೆದುಕೊಂಡು ಬರುತ್ತಿರುವುದು ಈಗ ಗುಟ್ಟಾಗಿ ಏನು ಉಳಿದಿಲ್ಲ..

ಆಯನೂರು ಮಂಜುನಾಥ್ ಬಹಿರಂಗವಾಗಿ ನಾನು ಕೂಡ ಬಿಜೆಪಿ ನಗರ ಕ್ಷೇತ್ರದ ಆಕಾಂಕ್ಷಿ ಎಂದು ಘೋಷಣೆ ಮಾಡಿಕೊಂಡಿದ್ದಾರೆ. ನಂತರ ಮುಂದುವರೆದು ಶಿವಮೊಗ್ಗ ನಗರದ್ಯಾಂತ ಫ್ಲೆಕ್ಸ್ ಗಳನ್ನು ಹಾಕುವುದರ ಮೂಲಕ ಪರೋಕ್ಷವಾಗಿ ಮಾಜಿ ಸಚಿವ ಈಶ್ವರಪ್ಪನವರಿಗೆ ಟಾಂಗ್ ನೀಡಿದ್ದಾರೆ. ನಂತರ ಪತ್ರಕರ್ತರ ಜೊತೆ ಮಾತನಾಡುವಾಗ ಅದಕ್ಕೆ ಸಮರ್ಥನೆ ಕೂಡ ಮಾಡಿಕೊಂಡಿದ್ದಾರೆ ನಾನು ಹೇಳಿದ್ದು ಅವರಿಗಲ್ಲ ಅದು ಎಲ್ಲರಿಗೂ ಸಂಬಂಧ ಪಟ್ಟ ವಿಚಾರ ಎಂದು ಆದರೆ ಶಿಸ್ತಿನ ಪಕ್ಷ ಎಂದು ಗುರುತಿಸಿಕೊಂಡಿರುವ ಬಿಜೆಪಿಯಲ್ಲಿ ಇವೆಲ್ಲ ಸಹಿಸುವುದಿಲ್ಲ ಹೇಳಿಕೆಗಳು ಹಾಗೂ ಬೇಡಿಕೆಗಳು ಏನೇ ಇದ್ದರೂ ಅದು ವರಿಷ್ಠರ ಮುಂದೆ ಇಡಬೇಕು ಎನ್ನುವುದು ಎಲ್ಲರಿಗೂ ತಿಳಿದಿರುವ ಸಂಗತಿ .

ಮಹತ್ವ ಪಡೆದುಕೊಂಡಿರುವ ಇಂದಿನ ಇಬ್ಬರು ನಾಯಕರ ಪ್ರತಿಕಾಗೋಷ್ಠಿಗಳು :

ಇಬ್ಬರು ನಾಯಕರ ನಡುವೆ ಶೀತಲ ಸಮರ ಮುಂದುವರಿದ ಬೆನ್ನಲ್ಲೇ ಇಂದು ಇಬ್ಬರು ಪ್ರತ್ಯೇಕವಾಗಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದು ತಮ್ಮ ಹೇಳಿಕೆಗಳಿಗೆ ತಮ್ಮ ನಡುವೆ ಇರುವ ಗೊಂದಲಗಳಿಗೆ ಯಾವ ರೀತಿಯ ಸಮರ್ಥನೆ ನೀಡುತ್ತಾರೆ ಎನ್ನುವುದು ಕುತೂಹಲವಾಗಿದೆ. ಇಬ್ಬರು ನಾಯಕರು ರಾಜಿ ಆದ್ರ ಎನ್ನುವ ಪ್ರಶ್ನೆ ಕೂಡ ಮೂಡಿದೆ..

ರಘುರಾಜ್ ಹೆಚ್.ಕೆ..9449553305…

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!