Wednesday, June 18, 2025
Google search engine
Homeಶಿವಮೊಗ್ಗShimoga District Collector Dr. R. Selvamani responded to the appeal of a...

Shimoga District Collector Dr. R. Selvamani responded to the appeal of a Kendriya Vidyalaya student..!! ಶಾಲೆಗೆ ಹೋಗಲು ಬಸ್ ವ್ಯವಸ್ಥೆ ಇಲ್ಲ ಎಂದು ಅಳಲು ತೋಡಿಕೊಂಡ ವಿದ್ಯಾರ್ಥಿನಿ ಸ್ಥಳದಲ್ಲೇ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ಮಾಡಿದ ಜಿಲ್ಲಾಧಿಕಾರಿ ಡಾ/ ಆರ್ ಸೇಲ್ವಮಣಿ..!!

ಶಿವಮೊಗ್ಗ: ಕೇಂದ್ರೀಯ ವಿದ್ಯಾನಿಲಯದ ವಿದ್ಯಾರ್ಥಿಗಳ ಪರವಾಗಿ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ರಿತು ಪಿ ಎಂಬ ವಿದ್ಯಾರ್ಥಿನಿ ನಗರದ ಹೊರವಲಯದಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ದಿನನಿತ್ಯ ಹೋಗಲು ಸಮರ್ಪಕವಾದ ಬಸ್ಸಿನ ವ್ಯವಸ್ಥೆ ಇಲ್ಲ ಹಾಗಾಗಿ ಹಲವು ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆ ಆಗಿದೆ ತಾವು ದಯಮಾಡಿ ಬಸ್ಸಿನ ವ್ಯವಸ್ಥೆ ಕಲ್ಪಿಸಿ ಕೊಡುವಂತೆ ಜಿಲ್ಲಾಧಿಕಾರಿಗಳಿಗೆ ವಿದ್ಯಾರ್ಥಿನಿ ಎಲ್ಲಾ ವಿದ್ಯಾರ್ಥಿಗಳ ಪರವಾಗಿ ಮನವಿಯನ್ನು ಸಲ್ಲಿಸಿದಳು.

ಕೂಡಲೇ ಆಕೆಯ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಕೆಎಸ್ಆರ್ಟಿಸಿ ವಿಭಾಗದ ಅಧಿಕಾರಿಗಳಿಗೆ ಮಾತನಾಡಿ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದರು…

ಜಿಲ್ಲಾಧಿಕಾರಿಗಳ ಒಂದು ಕರೆ ಆ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವನ್ನು ಮಾಡಿಕೊಟ್ಟಿದ್ದು ಆ ವಿದ್ಯಾರ್ಥಿಗಳ ಮುಖದಲ್ಲಿ ಹರ್ಷ ವ್ಯಕ್ತವಾಗಿತ್ತು.

ರಘುರಾಜ್ ಹೆಚ್.ಕೆ..944955305..

RELATED ARTICLES
- Advertisment -
Google search engine

Most Popular

Recent Comments

Latest news
ಶಿವಮೊಗ್ಗದ 353 ಜನ ರೌಡಿಗಳಿಗೆ ರಿಲೀಫ್..! ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ..! ಸಂಕಷ್ಟದಲ್ಲಿ ಕಾಂತಾರ ಚಿತ್ರತಂಡ ಮತ್ತೊಂದು ಆಘಾತ..! Big news:ಅಚ್ಚರಿ ಮೂಡಿಸಿದ ಈಶ್ವರಪ್ಪ ನಡೆ ಪರಸ್ಪರ ಮಾತುಕತೆ ನಡೆಸಿದ ಬಿಎಸ್ ವೈ ‌ ಕುಟುಂಬ ಹಾಗೂ ಈಶ್ವರಪ್ಪ ಕುಟುಂಬ..... Shivamogga breaking: ಮಹಾನಗರ ಪಾಲಿಕೆಯ ಕಮಿಷನರ್ ಡಾ/ ಕವಿತಾ ಯೋಗಪ್ಪನವರ್ ಎತ್ತಂಗಡಿ..! ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು..! ಆತ್ಮಹತ್ಯೆಗೆ ಕಾರಣವೇನು..?! ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮೇಗರವಳ್ಳಿಯ ಹಿ ಪ್ರಾ ಆ ಸುರಕ್ಷಾಧಿಕಾರಿ ನೀಲಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ..! ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಅದ್ದೂರಿ ಸನ್ಮಾನ..! ಮೇಗರವಳ್ಳಿಯಲ್ಲಿ ವಿಶೇಷ ಸಾಧಕ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ --!